ಶಿರಾಡಿ ಘಾಟ್‌ ರಸ್ತೆ ಗುಂಡಿಮಯ: ಉದ್ಯಮ ಕ್ಷೇತ್ರಕ್ಕೆ ಭಾರೀ ಹೊಡೆತ

ಶಿರಾಡಿ ಘಾಟ್‌ ರಸ್ತೆ ಗುಂಡಿಮಯ: ಉದ್ಯಮ ಕ್ಷೇತ್ರಕ್ಕೆ ಭಾರೀ ಹೊಡೆತ

Published : Nov 14, 2022, 10:45 AM ISTUpdated : Nov 14, 2022, 11:17 AM IST

ಬೆಂಗಳೂರು ಬಳಿಕ ಘಾಟ್‌ಗಳಲ್ಲೂ ಗುಂಡಿ ಅವಾಂತರ ಹೆಚ್ಚಾಗಿದ್ದು, ಶಿರಾಡಿ ಘಾಟ್‌ ರಸ್ತೆಯು ಗುಂಡಿಮಯವಾಗಿದೆ.
 

ಶಿರಾಡಿ ಘಾಟ್‌ನಲ್ಲಿ ಬಾಯ್ತೆರದ ರಸ್ತೆ ಗುಂಡಿಗಳಿಂದ ಜೀವಕ್ಕೆ ಸಂಚಕಾರ ಉಂಟಾಗುತ್ತಿದ್ದು, ಹಾಗೂ ಶಿರಾಡಿ ಘಾಟ್‌ ರಸ್ತೆಯ ಅವ್ಯವಸ್ಥೆಯಿಂದ ಉದ್ಯಮ ಕ್ಷೇತ್ರಕ್ಕೆ ಭಾರೀ ಹೊಡೆತ ಬಿದ್ದಿದೆ. ಮಂಗಳೂರು-ಬೆಂಗಳೂರು ಸಂಪರ್ಕ ಸಮಸ್ಯೆಯಿಂದ ಉದ್ಯಮಿಗಳು ತತ್ತರಿಸಿದ್ದು, ಹೊಂಡ ಗುಂಡಿ ರಸ್ತೆ ಬಗ್ಗೆ  ಕೆನರಾ ವಾಣಿಜ್ಯ ಕೈಗಾರಿಕಾ ಸಂಸ್ಥೆ ಅಸಮಾಧಾನ ವ್ಯಕ್ತಪಡಿಸಿದೆ. ಶಿರಾಡಿ ಘಾಟ್‌ ಅವ್ಯವಸ್ಥೆಯಿಂದ ನೂರಾರೂ ಕೋಟಿ ರೂ. ನಷ್ಟವಾಗುತ್ತಿದ್ದು, ಶಿರಾಡಿ ಘಾಟ್‌  ಅಭಿವೃದ್ಧಿಗೆ ಆಗ್ರಹಿಸಿ ಕರಾವಳಿ ಉದ್ಯಮಿಗಳು, ರಾಜ್ಯಸಭಾ ಸದಸ್ಯ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೆಂದ್ರ ಹೆಗ್ಗಡೆಗೆ ಪತ್ರ ಬರೆದಿದ್ದಾರೆ.

ಗ್ಯಾಸ್ ಬೆಲೆ ಏರಿಕೆ: ಮತ್ತೆ ಹೋಟೆಲ್ ತಿನಿಸು ದುಬಾರಿ?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more