ಶಿರಾಡಿ ಘಾಟ್‌ ರಸ್ತೆ ಗುಂಡಿಮಯ: ಉದ್ಯಮ ಕ್ಷೇತ್ರಕ್ಕೆ ಭಾರೀ ಹೊಡೆತ

ಶಿರಾಡಿ ಘಾಟ್‌ ರಸ್ತೆ ಗುಂಡಿಮಯ: ಉದ್ಯಮ ಕ್ಷೇತ್ರಕ್ಕೆ ಭಾರೀ ಹೊಡೆತ

Published : Nov 14, 2022, 10:45 AM ISTUpdated : Nov 14, 2022, 11:17 AM IST

ಬೆಂಗಳೂರು ಬಳಿಕ ಘಾಟ್‌ಗಳಲ್ಲೂ ಗುಂಡಿ ಅವಾಂತರ ಹೆಚ್ಚಾಗಿದ್ದು, ಶಿರಾಡಿ ಘಾಟ್‌ ರಸ್ತೆಯು ಗುಂಡಿಮಯವಾಗಿದೆ.
 

ಶಿರಾಡಿ ಘಾಟ್‌ನಲ್ಲಿ ಬಾಯ್ತೆರದ ರಸ್ತೆ ಗುಂಡಿಗಳಿಂದ ಜೀವಕ್ಕೆ ಸಂಚಕಾರ ಉಂಟಾಗುತ್ತಿದ್ದು, ಹಾಗೂ ಶಿರಾಡಿ ಘಾಟ್‌ ರಸ್ತೆಯ ಅವ್ಯವಸ್ಥೆಯಿಂದ ಉದ್ಯಮ ಕ್ಷೇತ್ರಕ್ಕೆ ಭಾರೀ ಹೊಡೆತ ಬಿದ್ದಿದೆ. ಮಂಗಳೂರು-ಬೆಂಗಳೂರು ಸಂಪರ್ಕ ಸಮಸ್ಯೆಯಿಂದ ಉದ್ಯಮಿಗಳು ತತ್ತರಿಸಿದ್ದು, ಹೊಂಡ ಗುಂಡಿ ರಸ್ತೆ ಬಗ್ಗೆ  ಕೆನರಾ ವಾಣಿಜ್ಯ ಕೈಗಾರಿಕಾ ಸಂಸ್ಥೆ ಅಸಮಾಧಾನ ವ್ಯಕ್ತಪಡಿಸಿದೆ. ಶಿರಾಡಿ ಘಾಟ್‌ ಅವ್ಯವಸ್ಥೆಯಿಂದ ನೂರಾರೂ ಕೋಟಿ ರೂ. ನಷ್ಟವಾಗುತ್ತಿದ್ದು, ಶಿರಾಡಿ ಘಾಟ್‌  ಅಭಿವೃದ್ಧಿಗೆ ಆಗ್ರಹಿಸಿ ಕರಾವಳಿ ಉದ್ಯಮಿಗಳು, ರಾಜ್ಯಸಭಾ ಸದಸ್ಯ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೆಂದ್ರ ಹೆಗ್ಗಡೆಗೆ ಪತ್ರ ಬರೆದಿದ್ದಾರೆ.

ಗ್ಯಾಸ್ ಬೆಲೆ ಏರಿಕೆ: ಮತ್ತೆ ಹೋಟೆಲ್ ತಿನಿಸು ದುಬಾರಿ?

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more