ಶಿವಾಜಿ ಮಹಾರಾಜರ ಹತ್ಯೆಗೆ ಪ್ರಯತ್ನ ಮಾಡಿದವರು ಮುಸ್ಲಿಮರಲ್ಲ

Published : May 19, 2025, 09:00 PM IST

ಬೆಳಗಾವಿಯಲ್ಲಿ, ಹಿರಿಯ ಸಾಹಿತಿ ಡಾ. ಸರಜೂ ಕಾಟ್ಕರ್ ವಿರಚಿತ "ಛತ್ರಪತಿ ಶಿವಾಜಿ ದಿ ಗ್ರೇಟ್ ಮರಾಠ" ಕೃತಿಯನ್ನು ಸಚಿವ ಸತೀಶ್ ಜಾರಕಿಹೊಳಿ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಶಿವಾಜಿ ಮಹಾರಾಜರು ಕೇವಲ ಮರಾಠಿಗರಿಗೆ ಸೀಮಿತರಲ್ಲ, ಅಂಬೇಡ್ಕರ್, ಬಸವಣ್ಣನವರಂತೆ ಎಲ್ಲ ಸಮಾಜದವರಿಗೂ ಸೇರಿದವರೆಂದು ಪ್ರತಿಪಾದಿಸಿದರು. ಶಿವಾಜಿಯವರ ಸೇನೆಯಲ್ಲಿ ಮುಸ್ಲಿಮರಿದ್ದು, ಅವರು ಮಸೀದಿಗಳನ್ನೂ ನಿರ್ಮಿಸಿದ್ದರು ಹಾಗೂ ಶೂದ್ರರೆಂಬ ಕಾರಣಕ್ಕೆ ಪಟ್ಟಾಭಿಷೇಕಕ್ಕೆ ವಿರೋಧ ಎದುರಿಸಿದ್ದರು ಎಂಬ ಐತಿಹಾಸಿಕ ಸತ್ಯಗಳನ್ನು ತೆರೆದಿಟ್ಟರು. ಅವರ ನೈಜ ಇತಿಹಾಸವನ್ನು ಕೆಲವರು ಮುಚ್ಚಿಹಾಕುವ ಪ್ರಯತ್ನ ಮಾಡಿದ್ದು, ಜ್ಯೋತಿಬಾ ಫುಲೆಯವರು ಅದನ್ನು ಜಗತ್ತಿಗೆ ತಿಳಿಸಿದರು ಎಂದು ಸಚಿವರು ಸ್ಮರಿಸಿದರು. Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!