ಶಿವಾಜಿ ಮಹಾರಾಜರ ಹತ್ಯೆಗೆ ಪ್ರಯತ್ನ ಮಾಡಿದವರು ಮುಸ್ಲಿಮರಲ್ಲ

Published : May 19, 2025, 09:00 PM IST

ಬೆಳಗಾವಿಯಲ್ಲಿ, ಹಿರಿಯ ಸಾಹಿತಿ ಡಾ. ಸರಜೂ ಕಾಟ್ಕರ್ ವಿರಚಿತ "ಛತ್ರಪತಿ ಶಿವಾಜಿ ದಿ ಗ್ರೇಟ್ ಮರಾಠ" ಕೃತಿಯನ್ನು ಸಚಿವ ಸತೀಶ್ ಜಾರಕಿಹೊಳಿ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಶಿವಾಜಿ ಮಹಾರಾಜರು ಕೇವಲ ಮರಾಠಿಗರಿಗೆ ಸೀಮಿತರಲ್ಲ, ಅಂಬೇಡ್ಕರ್, ಬಸವಣ್ಣನವರಂತೆ ಎಲ್ಲ ಸಮಾಜದವರಿಗೂ ಸೇರಿದವರೆಂದು ಪ್ರತಿಪಾದಿಸಿದರು. ಶಿವಾಜಿಯವರ ಸೇನೆಯಲ್ಲಿ ಮುಸ್ಲಿಮರಿದ್ದು, ಅವರು ಮಸೀದಿಗಳನ್ನೂ ನಿರ್ಮಿಸಿದ್ದರು ಹಾಗೂ ಶೂದ್ರರೆಂಬ ಕಾರಣಕ್ಕೆ ಪಟ್ಟಾಭಿಷೇಕಕ್ಕೆ ವಿರೋಧ ಎದುರಿಸಿದ್ದರು ಎಂಬ ಐತಿಹಾಸಿಕ ಸತ್ಯಗಳನ್ನು ತೆರೆದಿಟ್ಟರು. ಅವರ ನೈಜ ಇತಿಹಾಸವನ್ನು ಕೆಲವರು ಮುಚ್ಚಿಹಾಕುವ ಪ್ರಯತ್ನ ಮಾಡಿದ್ದು, ಜ್ಯೋತಿಬಾ ಫುಲೆಯವರು ಅದನ್ನು ಜಗತ್ತಿಗೆ ತಿಳಿಸಿದರು ಎಂದು ಸಚಿವರು ಸ್ಮರಿಸಿದರು. Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?