ಅಲ್ಲಿ ಬ್ಲಾಸ್ಟ್ : ಇಲ್ಲಿ ಎಚ್ಚೆತ್ತುಕೊಂಡ ಸಚಿವ ನಾರಾಯಣಗೌಡ ವಾರ್ನಿಂಗ್

ಅಲ್ಲಿ ಬ್ಲಾಸ್ಟ್ : ಇಲ್ಲಿ ಎಚ್ಚೆತ್ತುಕೊಂಡ ಸಚಿವ ನಾರಾಯಣಗೌಡ ವಾರ್ನಿಂಗ್

Suvarna News   | Asianet News
Published : Jan 23, 2021, 12:58 PM IST

ಅಲ್ಲಿ ಬ್ಲಾಸ್ಟ್ ಆಗಿದ್ದು ಇಲ್ಲಿ ಸಚಿವ ಕೆ.ಸಿ.ನಾರಾಯಣಗೌಡ ಎಚ್ಚೆತ್ತುಕೊಂಡಿದ್ದಾರೆ. ಇಷ್ಟೇ ಅಲ್ಲದೇ ಖಡಕ್ ವಾರ್ನಿಂಗ್ ಕೂಡ ನೀಡಿದ್ದಾರೆ. 

ಮಂಡ್ಯ (ಜ.23):  ಅಲ್ಲಿ ಬ್ಲಾಸ್ಟ್ ಆಗಿದ್ದು ಇಲ್ಲಿ ಸಚಿವ ಕೆ.ಸಿ.ನಾರಾಯಣಗೌಡ ಎಚ್ಚೆತ್ತುಕೊಂಡಿದ್ದಾರೆ. ಇಷ್ಟೇ ಅಲ್ಲದೇ ಖಡಕ್ ವಾರ್ನಿಂಗ್ ಕೂಡ ನೀಡಿದ್ದಾರೆ. 

ಶಿವಮೊಗ್ಗ ಹುಣಸೋಡು ಸ್ಫೋಟಕ್ಕೆ ಜಿಲೆಟಿನ್ ಕಾರಣವಲ್ಲ, ಹೊರಬಿತ್ತು ಸತ್ಯ

ಮಂಡ್ಯ ಉಸ್ತುವಾರಿ ಸಚಿವ ನಾರಾಯಣ ಗೌಡ ಗಣಿ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಕೆಆರ್‌ಎಸ್‌ ಡ್ಯಾಮ್‌ಗೆ ತೊಂದರೆ ಆದರೆ ಏನು ಗತಿ ಎಂದು ಹೇಳಿದ್ದಾರೆ. ಇಲ್ಲಿನ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. 
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!