ಬಾಡಿಗೆ ಕಟ್ಟೋದೆ ಕಷ್ಟ ಆಗ್ತಿದೆ : ನಗರವಾಸಿಗಳಿಗೆ ತೆರಿಗೆ ಹೊರೆ

ಬಾಡಿಗೆ ಕಟ್ಟೋದೆ ಕಷ್ಟ ಆಗ್ತಿದೆ : ನಗರವಾಸಿಗಳಿಗೆ ತೆರಿಗೆ ಹೊರೆ

Suvarna News   | stockphoto
Published : Aug 27, 2021, 01:20 PM IST

  ಮಹಾನಗರ ಪಾಲಿಕೆ ಪ್ರಸಕ್ತ ಜಾರಿಗೊಳಿಸುತ್ತಿರುವ ಎಸ್.ಆರ್. ದರ ಆದಾರಿತ ಆಸ್ತಿ ತೆರಿಗೆ ಪದ್ದತಿ ನಾಗರಿಕರ ಆಕ್ರೋಶಕ್ಕೆ ಎಡೆ ಮಾಡಿದೆ. ಮೊದಲೇ, ಕೊರೋನಾ ಅಲೆಯಲ್ಲಿ ತಿಂಗಳುಗಟ್ಟಲೆ ವ್ಯಾಪರ ನಷ್ಟ ಅನುಭವಿಸಿದ ವ್ಯಾಪಾರಸ್ಥರು ಮಳಿಗೆ ಬಾಡಿಗೆ ಕಟ್ಟಲು ಹೈರಾಣಾಗಿದ್ದಾರೆ.

ಇದೀಗ .ಮಹಾನಗರ ಪಾಲಿಕೆ ತೆರಿಗೆಗೆ ಮನೆ ಮಾರಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ!  ಶಿವಮೊಗ್ಗ ಮಹಾನಗರ ಪಾಲಿಕೆಯ ಸ್ವಯಂ ಘೋಷಿತ ಆಸ್ತಿ ತೆರಿಗೆ ದರವನ್ನು ಈ ವರ್ಷ ಹೆಚ್ಚಳ ಮಾಡಿರುವುದು ಜನತೆಯನ್ನು ಕಂಗಾಲು ಮಾಡಿದೆ. ಶ್ರೀಮಂತರು ತೆರಿಗೆ ಕಟ್ಟಬಹುದು. ಆದರೆ ಮದ್ಯಮ ವರ್ಗದ ಜನ ತೆರಿಗೆ ಭಾರವನ್ನು ಹೊರಲಾರದಷ್ಟು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೊರೋನಾ ಸಂಕಷ್ಟ ಕಾಲದಲ್ಲಿ ನಿವೇಶನದ ಎಸ್.ಆರ್ ದರಕ್ಕೆ ಅನುಗುಣವಾಗಿ ತೆರಿಗೆ ವಿಧಿಸಲು ಶಿವಮೊಗ್ಗ ಮಹಾನಗರ ಪಾಲಿಕೆ ಮುಂದಾಗಿದೆ. ತೆರಿಗೆಯನ್ನು ಅವೈಜ್ಞಾನಿಕವಾಗಿ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಶಿವಮೊಗ್ಗದಲ್ಲಿ ನಾಗರೀಕ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ವಿವಿಧ ಬಡಾವಣೆಗಳ ಕಾಲೊನಿಗಳ ಸಂಘದ ನಿವಾಸಿಗಳು ಪ್ರತಿಭಟನೆಗೆ ಸಾಥ್ ನೀಡಿವೆ

ಶಿವಮೊಗ್ಗ (ಆ.27):    ಮಹಾನಗರ ಪಾಲಿಕೆ ಪ್ರಸಕ್ತ ಜಾರಿಗೊಳಿಸುತ್ತಿರುವ ಎಸ್.ಆರ್. ದರ ಆದಾರಿತ ಆಸ್ತಿ ತೆರಿಗೆ ಪದ್ದತಿ ನಾಗರಿಕರ ಆಕ್ರೋಶಕ್ಕೆ ಎಡೆ ಮಾಡಿದೆ. ಮೊದಲೇ, ಕೊರೋನಾ ಅಲೆಯಲ್ಲಿ ತಿಂಗಳುಗಟ್ಟಲೆ ವ್ಯಾಪರ ನಷ್ಟ ಅನುಭವಿಸಿದ ವ್ಯಾಪಾರಸ್ಥರು ಮಳಿಗೆ ಬಾಡಿಗೆ ಕಟ್ಟಲು ಹೈರಾಣಾಗಿದ್ದಾರೆ.

ಬೆಂಗಳೂರು; ಆಸ್ತಿ ತೆರಿಗೆ ವಿನಾಯಿತಿ, ಸಚಿವ ಡಾ. ಸಿಎನ್ ಅಶ್ವತ್ಥನಾರಾಯಣ ಗುಡ್ ನ್ಯೂಸ್

ಇದೀಗ .ಮಹಾನಗರ ಪಾಲಿಕೆ ತೆರಿಗೆಗೆ ಮನೆ ಮಾರಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ! ಶಿವಮೊಗ್ಗ ಮಹಾನಗರ ಪಾಲಿಕೆಯ ಸ್ವಯಂ ಘೋಷಿತ ಆಸ್ತಿ ತೆರಿಗೆ ದರವನ್ನು ಈ ವರ್ಷ ಹೆಚ್ಚಳ ಮಾಡಿರುವುದು ಜನತೆಯನ್ನು ಕಂಗಾಲು ಮಾಡಿದೆ. ಶ್ರೀಮಂತರು ತೆರಿಗೆ ಕಟ್ಟಬಹುದು. ಆದರೆ ಮದ್ಯಮ ವರ್ಗದ ಜನ ತೆರಿಗೆ ಭಾರವನ್ನು ಹೊರಲಾರದಷ್ಟು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೊರೋನಾ ಸಂಕಷ್ಟ ಕಾಲದಲ್ಲಿ ನಿವೇಶನದ ಎಸ್.ಆರ್ ದರಕ್ಕೆ ಅನುಗುಣವಾಗಿ ತೆರಿಗೆ ವಿಧಿಸಲು ಶಿವಮೊಗ್ಗ ಮಹಾನಗರ ಪಾಲಿಕೆ ಮುಂದಾಗಿದೆ. ತೆರಿಗೆಯನ್ನು ಅವೈಜ್ಞಾನಿಕವಾಗಿ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಶಿವಮೊಗ್ಗದಲ್ಲಿ ನಾಗರೀಕ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ವಿವಿಧ ಬಡಾವಣೆಗಳ ಕಾಲೊನಿಗಳ ಸಂಘದ ನಿವಾಸಿಗಳು ಪ್ರತಿಭಟನೆಗೆ ಸಾಥ್ ನೀಡಿವೆ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!