ಬಾಡಿಗೆ ಕಟ್ಟೋದೆ ಕಷ್ಟ ಆಗ್ತಿದೆ : ನಗರವಾಸಿಗಳಿಗೆ ತೆರಿಗೆ ಹೊರೆ

ಬಾಡಿಗೆ ಕಟ್ಟೋದೆ ಕಷ್ಟ ಆಗ್ತಿದೆ : ನಗರವಾಸಿಗಳಿಗೆ ತೆರಿಗೆ ಹೊರೆ

Suvarna News   | stockphoto
Published : Aug 27, 2021, 01:20 PM IST

  ಮಹಾನಗರ ಪಾಲಿಕೆ ಪ್ರಸಕ್ತ ಜಾರಿಗೊಳಿಸುತ್ತಿರುವ ಎಸ್.ಆರ್. ದರ ಆದಾರಿತ ಆಸ್ತಿ ತೆರಿಗೆ ಪದ್ದತಿ ನಾಗರಿಕರ ಆಕ್ರೋಶಕ್ಕೆ ಎಡೆ ಮಾಡಿದೆ. ಮೊದಲೇ, ಕೊರೋನಾ ಅಲೆಯಲ್ಲಿ ತಿಂಗಳುಗಟ್ಟಲೆ ವ್ಯಾಪರ ನಷ್ಟ ಅನುಭವಿಸಿದ ವ್ಯಾಪಾರಸ್ಥರು ಮಳಿಗೆ ಬಾಡಿಗೆ ಕಟ್ಟಲು ಹೈರಾಣಾಗಿದ್ದಾರೆ.

ಇದೀಗ .ಮಹಾನಗರ ಪಾಲಿಕೆ ತೆರಿಗೆಗೆ ಮನೆ ಮಾರಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ!  ಶಿವಮೊಗ್ಗ ಮಹಾನಗರ ಪಾಲಿಕೆಯ ಸ್ವಯಂ ಘೋಷಿತ ಆಸ್ತಿ ತೆರಿಗೆ ದರವನ್ನು ಈ ವರ್ಷ ಹೆಚ್ಚಳ ಮಾಡಿರುವುದು ಜನತೆಯನ್ನು ಕಂಗಾಲು ಮಾಡಿದೆ. ಶ್ರೀಮಂತರು ತೆರಿಗೆ ಕಟ್ಟಬಹುದು. ಆದರೆ ಮದ್ಯಮ ವರ್ಗದ ಜನ ತೆರಿಗೆ ಭಾರವನ್ನು ಹೊರಲಾರದಷ್ಟು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೊರೋನಾ ಸಂಕಷ್ಟ ಕಾಲದಲ್ಲಿ ನಿವೇಶನದ ಎಸ್.ಆರ್ ದರಕ್ಕೆ ಅನುಗುಣವಾಗಿ ತೆರಿಗೆ ವಿಧಿಸಲು ಶಿವಮೊಗ್ಗ ಮಹಾನಗರ ಪಾಲಿಕೆ ಮುಂದಾಗಿದೆ. ತೆರಿಗೆಯನ್ನು ಅವೈಜ್ಞಾನಿಕವಾಗಿ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಶಿವಮೊಗ್ಗದಲ್ಲಿ ನಾಗರೀಕ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ವಿವಿಧ ಬಡಾವಣೆಗಳ ಕಾಲೊನಿಗಳ ಸಂಘದ ನಿವಾಸಿಗಳು ಪ್ರತಿಭಟನೆಗೆ ಸಾಥ್ ನೀಡಿವೆ

ಶಿವಮೊಗ್ಗ (ಆ.27):    ಮಹಾನಗರ ಪಾಲಿಕೆ ಪ್ರಸಕ್ತ ಜಾರಿಗೊಳಿಸುತ್ತಿರುವ ಎಸ್.ಆರ್. ದರ ಆದಾರಿತ ಆಸ್ತಿ ತೆರಿಗೆ ಪದ್ದತಿ ನಾಗರಿಕರ ಆಕ್ರೋಶಕ್ಕೆ ಎಡೆ ಮಾಡಿದೆ. ಮೊದಲೇ, ಕೊರೋನಾ ಅಲೆಯಲ್ಲಿ ತಿಂಗಳುಗಟ್ಟಲೆ ವ್ಯಾಪರ ನಷ್ಟ ಅನುಭವಿಸಿದ ವ್ಯಾಪಾರಸ್ಥರು ಮಳಿಗೆ ಬಾಡಿಗೆ ಕಟ್ಟಲು ಹೈರಾಣಾಗಿದ್ದಾರೆ.

ಬೆಂಗಳೂರು; ಆಸ್ತಿ ತೆರಿಗೆ ವಿನಾಯಿತಿ, ಸಚಿವ ಡಾ. ಸಿಎನ್ ಅಶ್ವತ್ಥನಾರಾಯಣ ಗುಡ್ ನ್ಯೂಸ್

ಇದೀಗ .ಮಹಾನಗರ ಪಾಲಿಕೆ ತೆರಿಗೆಗೆ ಮನೆ ಮಾರಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ! ಶಿವಮೊಗ್ಗ ಮಹಾನಗರ ಪಾಲಿಕೆಯ ಸ್ವಯಂ ಘೋಷಿತ ಆಸ್ತಿ ತೆರಿಗೆ ದರವನ್ನು ಈ ವರ್ಷ ಹೆಚ್ಚಳ ಮಾಡಿರುವುದು ಜನತೆಯನ್ನು ಕಂಗಾಲು ಮಾಡಿದೆ. ಶ್ರೀಮಂತರು ತೆರಿಗೆ ಕಟ್ಟಬಹುದು. ಆದರೆ ಮದ್ಯಮ ವರ್ಗದ ಜನ ತೆರಿಗೆ ಭಾರವನ್ನು ಹೊರಲಾರದಷ್ಟು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೊರೋನಾ ಸಂಕಷ್ಟ ಕಾಲದಲ್ಲಿ ನಿವೇಶನದ ಎಸ್.ಆರ್ ದರಕ್ಕೆ ಅನುಗುಣವಾಗಿ ತೆರಿಗೆ ವಿಧಿಸಲು ಶಿವಮೊಗ್ಗ ಮಹಾನಗರ ಪಾಲಿಕೆ ಮುಂದಾಗಿದೆ. ತೆರಿಗೆಯನ್ನು ಅವೈಜ್ಞಾನಿಕವಾಗಿ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಶಿವಮೊಗ್ಗದಲ್ಲಿ ನಾಗರೀಕ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ವಿವಿಧ ಬಡಾವಣೆಗಳ ಕಾಲೊನಿಗಳ ಸಂಘದ ನಿವಾಸಿಗಳು ಪ್ರತಿಭಟನೆಗೆ ಸಾಥ್ ನೀಡಿವೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?