ಬಾಡಿಗೆ ಕಟ್ಟೋದೆ ಕಷ್ಟ ಆಗ್ತಿದೆ : ನಗರವಾಸಿಗಳಿಗೆ ತೆರಿಗೆ ಹೊರೆ

ಬಾಡಿಗೆ ಕಟ್ಟೋದೆ ಕಷ್ಟ ಆಗ್ತಿದೆ : ನಗರವಾಸಿಗಳಿಗೆ ತೆರಿಗೆ ಹೊರೆ

Suvarna News   | stockphoto
Published : Aug 27, 2021, 01:20 PM IST

  ಮಹಾನಗರ ಪಾಲಿಕೆ ಪ್ರಸಕ್ತ ಜಾರಿಗೊಳಿಸುತ್ತಿರುವ ಎಸ್.ಆರ್. ದರ ಆದಾರಿತ ಆಸ್ತಿ ತೆರಿಗೆ ಪದ್ದತಿ ನಾಗರಿಕರ ಆಕ್ರೋಶಕ್ಕೆ ಎಡೆ ಮಾಡಿದೆ. ಮೊದಲೇ, ಕೊರೋನಾ ಅಲೆಯಲ್ಲಿ ತಿಂಗಳುಗಟ್ಟಲೆ ವ್ಯಾಪರ ನಷ್ಟ ಅನುಭವಿಸಿದ ವ್ಯಾಪಾರಸ್ಥರು ಮಳಿಗೆ ಬಾಡಿಗೆ ಕಟ್ಟಲು ಹೈರಾಣಾಗಿದ್ದಾರೆ.

ಇದೀಗ .ಮಹಾನಗರ ಪಾಲಿಕೆ ತೆರಿಗೆಗೆ ಮನೆ ಮಾರಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ!  ಶಿವಮೊಗ್ಗ ಮಹಾನಗರ ಪಾಲಿಕೆಯ ಸ್ವಯಂ ಘೋಷಿತ ಆಸ್ತಿ ತೆರಿಗೆ ದರವನ್ನು ಈ ವರ್ಷ ಹೆಚ್ಚಳ ಮಾಡಿರುವುದು ಜನತೆಯನ್ನು ಕಂಗಾಲು ಮಾಡಿದೆ. ಶ್ರೀಮಂತರು ತೆರಿಗೆ ಕಟ್ಟಬಹುದು. ಆದರೆ ಮದ್ಯಮ ವರ್ಗದ ಜನ ತೆರಿಗೆ ಭಾರವನ್ನು ಹೊರಲಾರದಷ್ಟು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೊರೋನಾ ಸಂಕಷ್ಟ ಕಾಲದಲ್ಲಿ ನಿವೇಶನದ ಎಸ್.ಆರ್ ದರಕ್ಕೆ ಅನುಗುಣವಾಗಿ ತೆರಿಗೆ ವಿಧಿಸಲು ಶಿವಮೊಗ್ಗ ಮಹಾನಗರ ಪಾಲಿಕೆ ಮುಂದಾಗಿದೆ. ತೆರಿಗೆಯನ್ನು ಅವೈಜ್ಞಾನಿಕವಾಗಿ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಶಿವಮೊಗ್ಗದಲ್ಲಿ ನಾಗರೀಕ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ವಿವಿಧ ಬಡಾವಣೆಗಳ ಕಾಲೊನಿಗಳ ಸಂಘದ ನಿವಾಸಿಗಳು ಪ್ರತಿಭಟನೆಗೆ ಸಾಥ್ ನೀಡಿವೆ

ಶಿವಮೊಗ್ಗ (ಆ.27):    ಮಹಾನಗರ ಪಾಲಿಕೆ ಪ್ರಸಕ್ತ ಜಾರಿಗೊಳಿಸುತ್ತಿರುವ ಎಸ್.ಆರ್. ದರ ಆದಾರಿತ ಆಸ್ತಿ ತೆರಿಗೆ ಪದ್ದತಿ ನಾಗರಿಕರ ಆಕ್ರೋಶಕ್ಕೆ ಎಡೆ ಮಾಡಿದೆ. ಮೊದಲೇ, ಕೊರೋನಾ ಅಲೆಯಲ್ಲಿ ತಿಂಗಳುಗಟ್ಟಲೆ ವ್ಯಾಪರ ನಷ್ಟ ಅನುಭವಿಸಿದ ವ್ಯಾಪಾರಸ್ಥರು ಮಳಿಗೆ ಬಾಡಿಗೆ ಕಟ್ಟಲು ಹೈರಾಣಾಗಿದ್ದಾರೆ.

ಬೆಂಗಳೂರು; ಆಸ್ತಿ ತೆರಿಗೆ ವಿನಾಯಿತಿ, ಸಚಿವ ಡಾ. ಸಿಎನ್ ಅಶ್ವತ್ಥನಾರಾಯಣ ಗುಡ್ ನ್ಯೂಸ್

ಇದೀಗ .ಮಹಾನಗರ ಪಾಲಿಕೆ ತೆರಿಗೆಗೆ ಮನೆ ಮಾರಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ! ಶಿವಮೊಗ್ಗ ಮಹಾನಗರ ಪಾಲಿಕೆಯ ಸ್ವಯಂ ಘೋಷಿತ ಆಸ್ತಿ ತೆರಿಗೆ ದರವನ್ನು ಈ ವರ್ಷ ಹೆಚ್ಚಳ ಮಾಡಿರುವುದು ಜನತೆಯನ್ನು ಕಂಗಾಲು ಮಾಡಿದೆ. ಶ್ರೀಮಂತರು ತೆರಿಗೆ ಕಟ್ಟಬಹುದು. ಆದರೆ ಮದ್ಯಮ ವರ್ಗದ ಜನ ತೆರಿಗೆ ಭಾರವನ್ನು ಹೊರಲಾರದಷ್ಟು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೊರೋನಾ ಸಂಕಷ್ಟ ಕಾಲದಲ್ಲಿ ನಿವೇಶನದ ಎಸ್.ಆರ್ ದರಕ್ಕೆ ಅನುಗುಣವಾಗಿ ತೆರಿಗೆ ವಿಧಿಸಲು ಶಿವಮೊಗ್ಗ ಮಹಾನಗರ ಪಾಲಿಕೆ ಮುಂದಾಗಿದೆ. ತೆರಿಗೆಯನ್ನು ಅವೈಜ್ಞಾನಿಕವಾಗಿ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಶಿವಮೊಗ್ಗದಲ್ಲಿ ನಾಗರೀಕ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ವಿವಿಧ ಬಡಾವಣೆಗಳ ಕಾಲೊನಿಗಳ ಸಂಘದ ನಿವಾಸಿಗಳು ಪ್ರತಿಭಟನೆಗೆ ಸಾಥ್ ನೀಡಿವೆ

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!