ಬಾಡಿಗೆ ಕಟ್ಟೋದೆ ಕಷ್ಟ ಆಗ್ತಿದೆ : ನಗರವಾಸಿಗಳಿಗೆ ತೆರಿಗೆ ಹೊರೆ

ಬಾಡಿಗೆ ಕಟ್ಟೋದೆ ಕಷ್ಟ ಆಗ್ತಿದೆ : ನಗರವಾಸಿಗಳಿಗೆ ತೆರಿಗೆ ಹೊರೆ

Suvarna News   | stockphoto
Published : Aug 27, 2021, 01:20 PM IST

  ಮಹಾನಗರ ಪಾಲಿಕೆ ಪ್ರಸಕ್ತ ಜಾರಿಗೊಳಿಸುತ್ತಿರುವ ಎಸ್.ಆರ್. ದರ ಆದಾರಿತ ಆಸ್ತಿ ತೆರಿಗೆ ಪದ್ದತಿ ನಾಗರಿಕರ ಆಕ್ರೋಶಕ್ಕೆ ಎಡೆ ಮಾಡಿದೆ. ಮೊದಲೇ, ಕೊರೋನಾ ಅಲೆಯಲ್ಲಿ ತಿಂಗಳುಗಟ್ಟಲೆ ವ್ಯಾಪರ ನಷ್ಟ ಅನುಭವಿಸಿದ ವ್ಯಾಪಾರಸ್ಥರು ಮಳಿಗೆ ಬಾಡಿಗೆ ಕಟ್ಟಲು ಹೈರಾಣಾಗಿದ್ದಾರೆ.

ಇದೀಗ .ಮಹಾನಗರ ಪಾಲಿಕೆ ತೆರಿಗೆಗೆ ಮನೆ ಮಾರಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ!  ಶಿವಮೊಗ್ಗ ಮಹಾನಗರ ಪಾಲಿಕೆಯ ಸ್ವಯಂ ಘೋಷಿತ ಆಸ್ತಿ ತೆರಿಗೆ ದರವನ್ನು ಈ ವರ್ಷ ಹೆಚ್ಚಳ ಮಾಡಿರುವುದು ಜನತೆಯನ್ನು ಕಂಗಾಲು ಮಾಡಿದೆ. ಶ್ರೀಮಂತರು ತೆರಿಗೆ ಕಟ್ಟಬಹುದು. ಆದರೆ ಮದ್ಯಮ ವರ್ಗದ ಜನ ತೆರಿಗೆ ಭಾರವನ್ನು ಹೊರಲಾರದಷ್ಟು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೊರೋನಾ ಸಂಕಷ್ಟ ಕಾಲದಲ್ಲಿ ನಿವೇಶನದ ಎಸ್.ಆರ್ ದರಕ್ಕೆ ಅನುಗುಣವಾಗಿ ತೆರಿಗೆ ವಿಧಿಸಲು ಶಿವಮೊಗ್ಗ ಮಹಾನಗರ ಪಾಲಿಕೆ ಮುಂದಾಗಿದೆ. ತೆರಿಗೆಯನ್ನು ಅವೈಜ್ಞಾನಿಕವಾಗಿ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಶಿವಮೊಗ್ಗದಲ್ಲಿ ನಾಗರೀಕ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ವಿವಿಧ ಬಡಾವಣೆಗಳ ಕಾಲೊನಿಗಳ ಸಂಘದ ನಿವಾಸಿಗಳು ಪ್ರತಿಭಟನೆಗೆ ಸಾಥ್ ನೀಡಿವೆ

ಶಿವಮೊಗ್ಗ (ಆ.27):    ಮಹಾನಗರ ಪಾಲಿಕೆ ಪ್ರಸಕ್ತ ಜಾರಿಗೊಳಿಸುತ್ತಿರುವ ಎಸ್.ಆರ್. ದರ ಆದಾರಿತ ಆಸ್ತಿ ತೆರಿಗೆ ಪದ್ದತಿ ನಾಗರಿಕರ ಆಕ್ರೋಶಕ್ಕೆ ಎಡೆ ಮಾಡಿದೆ. ಮೊದಲೇ, ಕೊರೋನಾ ಅಲೆಯಲ್ಲಿ ತಿಂಗಳುಗಟ್ಟಲೆ ವ್ಯಾಪರ ನಷ್ಟ ಅನುಭವಿಸಿದ ವ್ಯಾಪಾರಸ್ಥರು ಮಳಿಗೆ ಬಾಡಿಗೆ ಕಟ್ಟಲು ಹೈರಾಣಾಗಿದ್ದಾರೆ.

ಬೆಂಗಳೂರು; ಆಸ್ತಿ ತೆರಿಗೆ ವಿನಾಯಿತಿ, ಸಚಿವ ಡಾ. ಸಿಎನ್ ಅಶ್ವತ್ಥನಾರಾಯಣ ಗುಡ್ ನ್ಯೂಸ್

ಇದೀಗ .ಮಹಾನಗರ ಪಾಲಿಕೆ ತೆರಿಗೆಗೆ ಮನೆ ಮಾರಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ! ಶಿವಮೊಗ್ಗ ಮಹಾನಗರ ಪಾಲಿಕೆಯ ಸ್ವಯಂ ಘೋಷಿತ ಆಸ್ತಿ ತೆರಿಗೆ ದರವನ್ನು ಈ ವರ್ಷ ಹೆಚ್ಚಳ ಮಾಡಿರುವುದು ಜನತೆಯನ್ನು ಕಂಗಾಲು ಮಾಡಿದೆ. ಶ್ರೀಮಂತರು ತೆರಿಗೆ ಕಟ್ಟಬಹುದು. ಆದರೆ ಮದ್ಯಮ ವರ್ಗದ ಜನ ತೆರಿಗೆ ಭಾರವನ್ನು ಹೊರಲಾರದಷ್ಟು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೊರೋನಾ ಸಂಕಷ್ಟ ಕಾಲದಲ್ಲಿ ನಿವೇಶನದ ಎಸ್.ಆರ್ ದರಕ್ಕೆ ಅನುಗುಣವಾಗಿ ತೆರಿಗೆ ವಿಧಿಸಲು ಶಿವಮೊಗ್ಗ ಮಹಾನಗರ ಪಾಲಿಕೆ ಮುಂದಾಗಿದೆ. ತೆರಿಗೆಯನ್ನು ಅವೈಜ್ಞಾನಿಕವಾಗಿ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಶಿವಮೊಗ್ಗದಲ್ಲಿ ನಾಗರೀಕ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ವಿವಿಧ ಬಡಾವಣೆಗಳ ಕಾಲೊನಿಗಳ ಸಂಘದ ನಿವಾಸಿಗಳು ಪ್ರತಿಭಟನೆಗೆ ಸಾಥ್ ನೀಡಿವೆ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!