ಬಾಡಿಗೆ ಕಟ್ಟೋದೆ ಕಷ್ಟ ಆಗ್ತಿದೆ : ನಗರವಾಸಿಗಳಿಗೆ ತೆರಿಗೆ ಹೊರೆ

ಬಾಡಿಗೆ ಕಟ್ಟೋದೆ ಕಷ್ಟ ಆಗ್ತಿದೆ : ನಗರವಾಸಿಗಳಿಗೆ ತೆರಿಗೆ ಹೊರೆ

Suvarna News   | stockphoto
Published : Aug 27, 2021, 01:20 PM IST

  ಮಹಾನಗರ ಪಾಲಿಕೆ ಪ್ರಸಕ್ತ ಜಾರಿಗೊಳಿಸುತ್ತಿರುವ ಎಸ್.ಆರ್. ದರ ಆದಾರಿತ ಆಸ್ತಿ ತೆರಿಗೆ ಪದ್ದತಿ ನಾಗರಿಕರ ಆಕ್ರೋಶಕ್ಕೆ ಎಡೆ ಮಾಡಿದೆ. ಮೊದಲೇ, ಕೊರೋನಾ ಅಲೆಯಲ್ಲಿ ತಿಂಗಳುಗಟ್ಟಲೆ ವ್ಯಾಪರ ನಷ್ಟ ಅನುಭವಿಸಿದ ವ್ಯಾಪಾರಸ್ಥರು ಮಳಿಗೆ ಬಾಡಿಗೆ ಕಟ್ಟಲು ಹೈರಾಣಾಗಿದ್ದಾರೆ.

ಇದೀಗ .ಮಹಾನಗರ ಪಾಲಿಕೆ ತೆರಿಗೆಗೆ ಮನೆ ಮಾರಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ!  ಶಿವಮೊಗ್ಗ ಮಹಾನಗರ ಪಾಲಿಕೆಯ ಸ್ವಯಂ ಘೋಷಿತ ಆಸ್ತಿ ತೆರಿಗೆ ದರವನ್ನು ಈ ವರ್ಷ ಹೆಚ್ಚಳ ಮಾಡಿರುವುದು ಜನತೆಯನ್ನು ಕಂಗಾಲು ಮಾಡಿದೆ. ಶ್ರೀಮಂತರು ತೆರಿಗೆ ಕಟ್ಟಬಹುದು. ಆದರೆ ಮದ್ಯಮ ವರ್ಗದ ಜನ ತೆರಿಗೆ ಭಾರವನ್ನು ಹೊರಲಾರದಷ್ಟು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೊರೋನಾ ಸಂಕಷ್ಟ ಕಾಲದಲ್ಲಿ ನಿವೇಶನದ ಎಸ್.ಆರ್ ದರಕ್ಕೆ ಅನುಗುಣವಾಗಿ ತೆರಿಗೆ ವಿಧಿಸಲು ಶಿವಮೊಗ್ಗ ಮಹಾನಗರ ಪಾಲಿಕೆ ಮುಂದಾಗಿದೆ. ತೆರಿಗೆಯನ್ನು ಅವೈಜ್ಞಾನಿಕವಾಗಿ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಶಿವಮೊಗ್ಗದಲ್ಲಿ ನಾಗರೀಕ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ವಿವಿಧ ಬಡಾವಣೆಗಳ ಕಾಲೊನಿಗಳ ಸಂಘದ ನಿವಾಸಿಗಳು ಪ್ರತಿಭಟನೆಗೆ ಸಾಥ್ ನೀಡಿವೆ

ಶಿವಮೊಗ್ಗ (ಆ.27):    ಮಹಾನಗರ ಪಾಲಿಕೆ ಪ್ರಸಕ್ತ ಜಾರಿಗೊಳಿಸುತ್ತಿರುವ ಎಸ್.ಆರ್. ದರ ಆದಾರಿತ ಆಸ್ತಿ ತೆರಿಗೆ ಪದ್ದತಿ ನಾಗರಿಕರ ಆಕ್ರೋಶಕ್ಕೆ ಎಡೆ ಮಾಡಿದೆ. ಮೊದಲೇ, ಕೊರೋನಾ ಅಲೆಯಲ್ಲಿ ತಿಂಗಳುಗಟ್ಟಲೆ ವ್ಯಾಪರ ನಷ್ಟ ಅನುಭವಿಸಿದ ವ್ಯಾಪಾರಸ್ಥರು ಮಳಿಗೆ ಬಾಡಿಗೆ ಕಟ್ಟಲು ಹೈರಾಣಾಗಿದ್ದಾರೆ.

ಬೆಂಗಳೂರು; ಆಸ್ತಿ ತೆರಿಗೆ ವಿನಾಯಿತಿ, ಸಚಿವ ಡಾ. ಸಿಎನ್ ಅಶ್ವತ್ಥನಾರಾಯಣ ಗುಡ್ ನ್ಯೂಸ್

ಇದೀಗ .ಮಹಾನಗರ ಪಾಲಿಕೆ ತೆರಿಗೆಗೆ ಮನೆ ಮಾರಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ! ಶಿವಮೊಗ್ಗ ಮಹಾನಗರ ಪಾಲಿಕೆಯ ಸ್ವಯಂ ಘೋಷಿತ ಆಸ್ತಿ ತೆರಿಗೆ ದರವನ್ನು ಈ ವರ್ಷ ಹೆಚ್ಚಳ ಮಾಡಿರುವುದು ಜನತೆಯನ್ನು ಕಂಗಾಲು ಮಾಡಿದೆ. ಶ್ರೀಮಂತರು ತೆರಿಗೆ ಕಟ್ಟಬಹುದು. ಆದರೆ ಮದ್ಯಮ ವರ್ಗದ ಜನ ತೆರಿಗೆ ಭಾರವನ್ನು ಹೊರಲಾರದಷ್ಟು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೊರೋನಾ ಸಂಕಷ್ಟ ಕಾಲದಲ್ಲಿ ನಿವೇಶನದ ಎಸ್.ಆರ್ ದರಕ್ಕೆ ಅನುಗುಣವಾಗಿ ತೆರಿಗೆ ವಿಧಿಸಲು ಶಿವಮೊಗ್ಗ ಮಹಾನಗರ ಪಾಲಿಕೆ ಮುಂದಾಗಿದೆ. ತೆರಿಗೆಯನ್ನು ಅವೈಜ್ಞಾನಿಕವಾಗಿ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಶಿವಮೊಗ್ಗದಲ್ಲಿ ನಾಗರೀಕ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ವಿವಿಧ ಬಡಾವಣೆಗಳ ಕಾಲೊನಿಗಳ ಸಂಘದ ನಿವಾಸಿಗಳು ಪ್ರತಿಭಟನೆಗೆ ಸಾಥ್ ನೀಡಿವೆ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!