ಬಾಡಿಗೆ ಕಟ್ಟೋದೆ ಕಷ್ಟ ಆಗ್ತಿದೆ : ನಗರವಾಸಿಗಳಿಗೆ ತೆರಿಗೆ ಹೊರೆ

ಬಾಡಿಗೆ ಕಟ್ಟೋದೆ ಕಷ್ಟ ಆಗ್ತಿದೆ : ನಗರವಾಸಿಗಳಿಗೆ ತೆರಿಗೆ ಹೊರೆ

Published : Aug 27, 2021, 01:20 PM IST

  ಮಹಾನಗರ ಪಾಲಿಕೆ ಪ್ರಸಕ್ತ ಜಾರಿಗೊಳಿಸುತ್ತಿರುವ ಎಸ್.ಆರ್. ದರ ಆದಾರಿತ ಆಸ್ತಿ ತೆರಿಗೆ ಪದ್ದತಿ ನಾಗರಿಕರ ಆಕ್ರೋಶಕ್ಕೆ ಎಡೆ ಮಾಡಿದೆ. ಮೊದಲೇ, ಕೊರೋನಾ ಅಲೆಯಲ್ಲಿ ತಿಂಗಳುಗಟ್ಟಲೆ ವ್ಯಾಪರ ನಷ್ಟ ಅನುಭವಿಸಿದ ವ್ಯಾಪಾರಸ್ಥರು ಮಳಿಗೆ ಬಾಡಿಗೆ ಕಟ್ಟಲು ಹೈರಾಣಾಗಿದ್ದಾರೆ.

ಇದೀಗ .ಮಹಾನಗರ ಪಾಲಿಕೆ ತೆರಿಗೆಗೆ ಮನೆ ಮಾರಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ!  ಶಿವಮೊಗ್ಗ ಮಹಾನಗರ ಪಾಲಿಕೆಯ ಸ್ವಯಂ ಘೋಷಿತ ಆಸ್ತಿ ತೆರಿಗೆ ದರವನ್ನು ಈ ವರ್ಷ ಹೆಚ್ಚಳ ಮಾಡಿರುವುದು ಜನತೆಯನ್ನು ಕಂಗಾಲು ಮಾಡಿದೆ. ಶ್ರೀಮಂತರು ತೆರಿಗೆ ಕಟ್ಟಬಹುದು. ಆದರೆ ಮದ್ಯಮ ವರ್ಗದ ಜನ ತೆರಿಗೆ ಭಾರವನ್ನು ಹೊರಲಾರದಷ್ಟು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೊರೋನಾ ಸಂಕಷ್ಟ ಕಾಲದಲ್ಲಿ ನಿವೇಶನದ ಎಸ್.ಆರ್ ದರಕ್ಕೆ ಅನುಗುಣವಾಗಿ ತೆರಿಗೆ ವಿಧಿಸಲು ಶಿವಮೊಗ್ಗ ಮಹಾನಗರ ಪಾಲಿಕೆ ಮುಂದಾಗಿದೆ. ತೆರಿಗೆಯನ್ನು ಅವೈಜ್ಞಾನಿಕವಾಗಿ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಶಿವಮೊಗ್ಗದಲ್ಲಿ ನಾಗರೀಕ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ವಿವಿಧ ಬಡಾವಣೆಗಳ ಕಾಲೊನಿಗಳ ಸಂಘದ ನಿವಾಸಿಗಳು ಪ್ರತಿಭಟನೆಗೆ ಸಾಥ್ ನೀಡಿವೆ

ಶಿವಮೊಗ್ಗ (ಆ.27):    ಮಹಾನಗರ ಪಾಲಿಕೆ ಪ್ರಸಕ್ತ ಜಾರಿಗೊಳಿಸುತ್ತಿರುವ ಎಸ್.ಆರ್. ದರ ಆದಾರಿತ ಆಸ್ತಿ ತೆರಿಗೆ ಪದ್ದತಿ ನಾಗರಿಕರ ಆಕ್ರೋಶಕ್ಕೆ ಎಡೆ ಮಾಡಿದೆ. ಮೊದಲೇ, ಕೊರೋನಾ ಅಲೆಯಲ್ಲಿ ತಿಂಗಳುಗಟ್ಟಲೆ ವ್ಯಾಪರ ನಷ್ಟ ಅನುಭವಿಸಿದ ವ್ಯಾಪಾರಸ್ಥರು ಮಳಿಗೆ ಬಾಡಿಗೆ ಕಟ್ಟಲು ಹೈರಾಣಾಗಿದ್ದಾರೆ.

ಬೆಂಗಳೂರು; ಆಸ್ತಿ ತೆರಿಗೆ ವಿನಾಯಿತಿ, ಸಚಿವ ಡಾ. ಸಿಎನ್ ಅಶ್ವತ್ಥನಾರಾಯಣ ಗುಡ್ ನ್ಯೂಸ್

ಇದೀಗ .ಮಹಾನಗರ ಪಾಲಿಕೆ ತೆರಿಗೆಗೆ ಮನೆ ಮಾರಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ! ಶಿವಮೊಗ್ಗ ಮಹಾನಗರ ಪಾಲಿಕೆಯ ಸ್ವಯಂ ಘೋಷಿತ ಆಸ್ತಿ ತೆರಿಗೆ ದರವನ್ನು ಈ ವರ್ಷ ಹೆಚ್ಚಳ ಮಾಡಿರುವುದು ಜನತೆಯನ್ನು ಕಂಗಾಲು ಮಾಡಿದೆ. ಶ್ರೀಮಂತರು ತೆರಿಗೆ ಕಟ್ಟಬಹುದು. ಆದರೆ ಮದ್ಯಮ ವರ್ಗದ ಜನ ತೆರಿಗೆ ಭಾರವನ್ನು ಹೊರಲಾರದಷ್ಟು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೊರೋನಾ ಸಂಕಷ್ಟ ಕಾಲದಲ್ಲಿ ನಿವೇಶನದ ಎಸ್.ಆರ್ ದರಕ್ಕೆ ಅನುಗುಣವಾಗಿ ತೆರಿಗೆ ವಿಧಿಸಲು ಶಿವಮೊಗ್ಗ ಮಹಾನಗರ ಪಾಲಿಕೆ ಮುಂದಾಗಿದೆ. ತೆರಿಗೆಯನ್ನು ಅವೈಜ್ಞಾನಿಕವಾಗಿ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಶಿವಮೊಗ್ಗದಲ್ಲಿ ನಾಗರೀಕ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ವಿವಿಧ ಬಡಾವಣೆಗಳ ಕಾಲೊನಿಗಳ ಸಂಘದ ನಿವಾಸಿಗಳು ಪ್ರತಿಭಟನೆಗೆ ಸಾಥ್ ನೀಡಿವೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!