ಬಾಡಿಗೆ ಕಟ್ಟೋದೆ ಕಷ್ಟ ಆಗ್ತಿದೆ : ನಗರವಾಸಿಗಳಿಗೆ ತೆರಿಗೆ ಹೊರೆ

ಬಾಡಿಗೆ ಕಟ್ಟೋದೆ ಕಷ್ಟ ಆಗ್ತಿದೆ : ನಗರವಾಸಿಗಳಿಗೆ ತೆರಿಗೆ ಹೊರೆ

Suvarna News   | stockphoto
Published : Aug 27, 2021, 01:20 PM IST

  ಮಹಾನಗರ ಪಾಲಿಕೆ ಪ್ರಸಕ್ತ ಜಾರಿಗೊಳಿಸುತ್ತಿರುವ ಎಸ್.ಆರ್. ದರ ಆದಾರಿತ ಆಸ್ತಿ ತೆರಿಗೆ ಪದ್ದತಿ ನಾಗರಿಕರ ಆಕ್ರೋಶಕ್ಕೆ ಎಡೆ ಮಾಡಿದೆ. ಮೊದಲೇ, ಕೊರೋನಾ ಅಲೆಯಲ್ಲಿ ತಿಂಗಳುಗಟ್ಟಲೆ ವ್ಯಾಪರ ನಷ್ಟ ಅನುಭವಿಸಿದ ವ್ಯಾಪಾರಸ್ಥರು ಮಳಿಗೆ ಬಾಡಿಗೆ ಕಟ್ಟಲು ಹೈರಾಣಾಗಿದ್ದಾರೆ.

ಇದೀಗ .ಮಹಾನಗರ ಪಾಲಿಕೆ ತೆರಿಗೆಗೆ ಮನೆ ಮಾರಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ!  ಶಿವಮೊಗ್ಗ ಮಹಾನಗರ ಪಾಲಿಕೆಯ ಸ್ವಯಂ ಘೋಷಿತ ಆಸ್ತಿ ತೆರಿಗೆ ದರವನ್ನು ಈ ವರ್ಷ ಹೆಚ್ಚಳ ಮಾಡಿರುವುದು ಜನತೆಯನ್ನು ಕಂಗಾಲು ಮಾಡಿದೆ. ಶ್ರೀಮಂತರು ತೆರಿಗೆ ಕಟ್ಟಬಹುದು. ಆದರೆ ಮದ್ಯಮ ವರ್ಗದ ಜನ ತೆರಿಗೆ ಭಾರವನ್ನು ಹೊರಲಾರದಷ್ಟು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೊರೋನಾ ಸಂಕಷ್ಟ ಕಾಲದಲ್ಲಿ ನಿವೇಶನದ ಎಸ್.ಆರ್ ದರಕ್ಕೆ ಅನುಗುಣವಾಗಿ ತೆರಿಗೆ ವಿಧಿಸಲು ಶಿವಮೊಗ್ಗ ಮಹಾನಗರ ಪಾಲಿಕೆ ಮುಂದಾಗಿದೆ. ತೆರಿಗೆಯನ್ನು ಅವೈಜ್ಞಾನಿಕವಾಗಿ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಶಿವಮೊಗ್ಗದಲ್ಲಿ ನಾಗರೀಕ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ವಿವಿಧ ಬಡಾವಣೆಗಳ ಕಾಲೊನಿಗಳ ಸಂಘದ ನಿವಾಸಿಗಳು ಪ್ರತಿಭಟನೆಗೆ ಸಾಥ್ ನೀಡಿವೆ

ಶಿವಮೊಗ್ಗ (ಆ.27):    ಮಹಾನಗರ ಪಾಲಿಕೆ ಪ್ರಸಕ್ತ ಜಾರಿಗೊಳಿಸುತ್ತಿರುವ ಎಸ್.ಆರ್. ದರ ಆದಾರಿತ ಆಸ್ತಿ ತೆರಿಗೆ ಪದ್ದತಿ ನಾಗರಿಕರ ಆಕ್ರೋಶಕ್ಕೆ ಎಡೆ ಮಾಡಿದೆ. ಮೊದಲೇ, ಕೊರೋನಾ ಅಲೆಯಲ್ಲಿ ತಿಂಗಳುಗಟ್ಟಲೆ ವ್ಯಾಪರ ನಷ್ಟ ಅನುಭವಿಸಿದ ವ್ಯಾಪಾರಸ್ಥರು ಮಳಿಗೆ ಬಾಡಿಗೆ ಕಟ್ಟಲು ಹೈರಾಣಾಗಿದ್ದಾರೆ.

ಬೆಂಗಳೂರು; ಆಸ್ತಿ ತೆರಿಗೆ ವಿನಾಯಿತಿ, ಸಚಿವ ಡಾ. ಸಿಎನ್ ಅಶ್ವತ್ಥನಾರಾಯಣ ಗುಡ್ ನ್ಯೂಸ್

ಇದೀಗ .ಮಹಾನಗರ ಪಾಲಿಕೆ ತೆರಿಗೆಗೆ ಮನೆ ಮಾರಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ! ಶಿವಮೊಗ್ಗ ಮಹಾನಗರ ಪಾಲಿಕೆಯ ಸ್ವಯಂ ಘೋಷಿತ ಆಸ್ತಿ ತೆರಿಗೆ ದರವನ್ನು ಈ ವರ್ಷ ಹೆಚ್ಚಳ ಮಾಡಿರುವುದು ಜನತೆಯನ್ನು ಕಂಗಾಲು ಮಾಡಿದೆ. ಶ್ರೀಮಂತರು ತೆರಿಗೆ ಕಟ್ಟಬಹುದು. ಆದರೆ ಮದ್ಯಮ ವರ್ಗದ ಜನ ತೆರಿಗೆ ಭಾರವನ್ನು ಹೊರಲಾರದಷ್ಟು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೊರೋನಾ ಸಂಕಷ್ಟ ಕಾಲದಲ್ಲಿ ನಿವೇಶನದ ಎಸ್.ಆರ್ ದರಕ್ಕೆ ಅನುಗುಣವಾಗಿ ತೆರಿಗೆ ವಿಧಿಸಲು ಶಿವಮೊಗ್ಗ ಮಹಾನಗರ ಪಾಲಿಕೆ ಮುಂದಾಗಿದೆ. ತೆರಿಗೆಯನ್ನು ಅವೈಜ್ಞಾನಿಕವಾಗಿ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಶಿವಮೊಗ್ಗದಲ್ಲಿ ನಾಗರೀಕ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ವಿವಿಧ ಬಡಾವಣೆಗಳ ಕಾಲೊನಿಗಳ ಸಂಘದ ನಿವಾಸಿಗಳು ಪ್ರತಿಭಟನೆಗೆ ಸಾಥ್ ನೀಡಿವೆ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!