ಬಾಡಿಗೆ ಕಟ್ಟೋದೆ ಕಷ್ಟ ಆಗ್ತಿದೆ : ನಗರವಾಸಿಗಳಿಗೆ ತೆರಿಗೆ ಹೊರೆ

ಬಾಡಿಗೆ ಕಟ್ಟೋದೆ ಕಷ್ಟ ಆಗ್ತಿದೆ : ನಗರವಾಸಿಗಳಿಗೆ ತೆರಿಗೆ ಹೊರೆ

Suvarna News   | stockphoto
Published : Aug 27, 2021, 01:20 PM IST

  ಮಹಾನಗರ ಪಾಲಿಕೆ ಪ್ರಸಕ್ತ ಜಾರಿಗೊಳಿಸುತ್ತಿರುವ ಎಸ್.ಆರ್. ದರ ಆದಾರಿತ ಆಸ್ತಿ ತೆರಿಗೆ ಪದ್ದತಿ ನಾಗರಿಕರ ಆಕ್ರೋಶಕ್ಕೆ ಎಡೆ ಮಾಡಿದೆ. ಮೊದಲೇ, ಕೊರೋನಾ ಅಲೆಯಲ್ಲಿ ತಿಂಗಳುಗಟ್ಟಲೆ ವ್ಯಾಪರ ನಷ್ಟ ಅನುಭವಿಸಿದ ವ್ಯಾಪಾರಸ್ಥರು ಮಳಿಗೆ ಬಾಡಿಗೆ ಕಟ್ಟಲು ಹೈರಾಣಾಗಿದ್ದಾರೆ.

ಇದೀಗ .ಮಹಾನಗರ ಪಾಲಿಕೆ ತೆರಿಗೆಗೆ ಮನೆ ಮಾರಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ!  ಶಿವಮೊಗ್ಗ ಮಹಾನಗರ ಪಾಲಿಕೆಯ ಸ್ವಯಂ ಘೋಷಿತ ಆಸ್ತಿ ತೆರಿಗೆ ದರವನ್ನು ಈ ವರ್ಷ ಹೆಚ್ಚಳ ಮಾಡಿರುವುದು ಜನತೆಯನ್ನು ಕಂಗಾಲು ಮಾಡಿದೆ. ಶ್ರೀಮಂತರು ತೆರಿಗೆ ಕಟ್ಟಬಹುದು. ಆದರೆ ಮದ್ಯಮ ವರ್ಗದ ಜನ ತೆರಿಗೆ ಭಾರವನ್ನು ಹೊರಲಾರದಷ್ಟು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೊರೋನಾ ಸಂಕಷ್ಟ ಕಾಲದಲ್ಲಿ ನಿವೇಶನದ ಎಸ್.ಆರ್ ದರಕ್ಕೆ ಅನುಗುಣವಾಗಿ ತೆರಿಗೆ ವಿಧಿಸಲು ಶಿವಮೊಗ್ಗ ಮಹಾನಗರ ಪಾಲಿಕೆ ಮುಂದಾಗಿದೆ. ತೆರಿಗೆಯನ್ನು ಅವೈಜ್ಞಾನಿಕವಾಗಿ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಶಿವಮೊಗ್ಗದಲ್ಲಿ ನಾಗರೀಕ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ವಿವಿಧ ಬಡಾವಣೆಗಳ ಕಾಲೊನಿಗಳ ಸಂಘದ ನಿವಾಸಿಗಳು ಪ್ರತಿಭಟನೆಗೆ ಸಾಥ್ ನೀಡಿವೆ

ಶಿವಮೊಗ್ಗ (ಆ.27):    ಮಹಾನಗರ ಪಾಲಿಕೆ ಪ್ರಸಕ್ತ ಜಾರಿಗೊಳಿಸುತ್ತಿರುವ ಎಸ್.ಆರ್. ದರ ಆದಾರಿತ ಆಸ್ತಿ ತೆರಿಗೆ ಪದ್ದತಿ ನಾಗರಿಕರ ಆಕ್ರೋಶಕ್ಕೆ ಎಡೆ ಮಾಡಿದೆ. ಮೊದಲೇ, ಕೊರೋನಾ ಅಲೆಯಲ್ಲಿ ತಿಂಗಳುಗಟ್ಟಲೆ ವ್ಯಾಪರ ನಷ್ಟ ಅನುಭವಿಸಿದ ವ್ಯಾಪಾರಸ್ಥರು ಮಳಿಗೆ ಬಾಡಿಗೆ ಕಟ್ಟಲು ಹೈರಾಣಾಗಿದ್ದಾರೆ.

ಬೆಂಗಳೂರು; ಆಸ್ತಿ ತೆರಿಗೆ ವಿನಾಯಿತಿ, ಸಚಿವ ಡಾ. ಸಿಎನ್ ಅಶ್ವತ್ಥನಾರಾಯಣ ಗುಡ್ ನ್ಯೂಸ್

ಇದೀಗ .ಮಹಾನಗರ ಪಾಲಿಕೆ ತೆರಿಗೆಗೆ ಮನೆ ಮಾರಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ! ಶಿವಮೊಗ್ಗ ಮಹಾನಗರ ಪಾಲಿಕೆಯ ಸ್ವಯಂ ಘೋಷಿತ ಆಸ್ತಿ ತೆರಿಗೆ ದರವನ್ನು ಈ ವರ್ಷ ಹೆಚ್ಚಳ ಮಾಡಿರುವುದು ಜನತೆಯನ್ನು ಕಂಗಾಲು ಮಾಡಿದೆ. ಶ್ರೀಮಂತರು ತೆರಿಗೆ ಕಟ್ಟಬಹುದು. ಆದರೆ ಮದ್ಯಮ ವರ್ಗದ ಜನ ತೆರಿಗೆ ಭಾರವನ್ನು ಹೊರಲಾರದಷ್ಟು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೊರೋನಾ ಸಂಕಷ್ಟ ಕಾಲದಲ್ಲಿ ನಿವೇಶನದ ಎಸ್.ಆರ್ ದರಕ್ಕೆ ಅನುಗುಣವಾಗಿ ತೆರಿಗೆ ವಿಧಿಸಲು ಶಿವಮೊಗ್ಗ ಮಹಾನಗರ ಪಾಲಿಕೆ ಮುಂದಾಗಿದೆ. ತೆರಿಗೆಯನ್ನು ಅವೈಜ್ಞಾನಿಕವಾಗಿ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಶಿವಮೊಗ್ಗದಲ್ಲಿ ನಾಗರೀಕ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ವಿವಿಧ ಬಡಾವಣೆಗಳ ಕಾಲೊನಿಗಳ ಸಂಘದ ನಿವಾಸಿಗಳು ಪ್ರತಿಭಟನೆಗೆ ಸಾಥ್ ನೀಡಿವೆ

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ