ಮಾನವೀಯತೆ ಮೆರೆದ ಶಿವಮೊಗ್ಗ ಪೊಲೀಸ್ ಪೇದೆ: ವಿಡಿಯೋ ವೈರಲ್

ಮಾನವೀಯತೆ ಮೆರೆದ ಶಿವಮೊಗ್ಗ ಪೊಲೀಸ್ ಪೇದೆ: ವಿಡಿಯೋ ವೈರಲ್

Published : May 15, 2022, 09:13 PM IST

ತುಂಬಿದ ಸರಕಿನ ಗಾಡಿಯನ್ನು ಎಳೆದೊಯ್ಯಲು ಹರಸಾಹಸ ಪಡುತ್ತಿದ್ದ ವಯೋವೃದ್ದನಿಗೆ ಪೊಲೀಸ್  ಪೇದೆ ನೆರವು ನೀಡಿದ್ದಾರೆ

ಶಿವಮೊಗ್ಗ (ಮೇ 15): ತುಂಬಿದ ಸರಕಿನ ಗಾಡಿಯನ್ನು ಎಳೆದೊಯ್ಯಲು ಹರಸಾಹಸ ಪಡುತ್ತಿದ್ದ ವಯೋವೃದ್ದನಿಗೆ ಪೊಲೀಸ್ (Police) ಪೇದೆ ನೆರವು ನೀಡಿದ್ದಾರೆ.  ಹೊಟ್ಟೆಪಾಡಿಗಾಗಿ ಗಾಡಿ ಎಳೆಯಲು  ಪರದಾಡುತ್ತಿರುವಾಗ ಟ್ರಾಫಿಕ್  ಸಿಬ್ಬಂದಿಯ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ. ಟ್ರಾಫಿಕ್ ಪಶ್ಚಿಮ ಥಾಣೆಯ ಸಿಬ್ಬಂದಿ ರಮೇಶ್ (Ramesh) ಮಾನವೀಯ ನೆರವಿಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಈ ಘಟನೆ ನಡೆದಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ (Social Media) ವಿಡಿಯೋ ವೈರಲಾಗಿದ್ದು ನೆಟ್ಟಿಗರು ಪೊಲೀಸ್‌ ಪೇದೆಯ ಕೆಲಸಕ್ಕೆ ಸಲಾಂ ಎಂದಿದ್ದಾರೆ 

ಇದನ್ನೂ ಓದಿ: ಖಾಕಿಯೊಳಗಿನ ಮಾನವೀಯತೆ, ಇದು ಚಿಕ್ಕಮಗಳೂರು ಜಿಲ್ಲೆಯ ಪೊಲೀಸ್ ಸ್ಟೋರಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more