ಮಾನವೀಯತೆ ಮೆರೆದ ಶಿವಮೊಗ್ಗ ಪೊಲೀಸ್ ಪೇದೆ: ವಿಡಿಯೋ ವೈರಲ್

ಮಾನವೀಯತೆ ಮೆರೆದ ಶಿವಮೊಗ್ಗ ಪೊಲೀಸ್ ಪೇದೆ: ವಿಡಿಯೋ ವೈರಲ್

Published : May 15, 2022, 09:13 PM IST

ತುಂಬಿದ ಸರಕಿನ ಗಾಡಿಯನ್ನು ಎಳೆದೊಯ್ಯಲು ಹರಸಾಹಸ ಪಡುತ್ತಿದ್ದ ವಯೋವೃದ್ದನಿಗೆ ಪೊಲೀಸ್  ಪೇದೆ ನೆರವು ನೀಡಿದ್ದಾರೆ

ಶಿವಮೊಗ್ಗ (ಮೇ 15): ತುಂಬಿದ ಸರಕಿನ ಗಾಡಿಯನ್ನು ಎಳೆದೊಯ್ಯಲು ಹರಸಾಹಸ ಪಡುತ್ತಿದ್ದ ವಯೋವೃದ್ದನಿಗೆ ಪೊಲೀಸ್ (Police) ಪೇದೆ ನೆರವು ನೀಡಿದ್ದಾರೆ.  ಹೊಟ್ಟೆಪಾಡಿಗಾಗಿ ಗಾಡಿ ಎಳೆಯಲು  ಪರದಾಡುತ್ತಿರುವಾಗ ಟ್ರಾಫಿಕ್  ಸಿಬ್ಬಂದಿಯ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ. ಟ್ರಾಫಿಕ್ ಪಶ್ಚಿಮ ಥಾಣೆಯ ಸಿಬ್ಬಂದಿ ರಮೇಶ್ (Ramesh) ಮಾನವೀಯ ನೆರವಿಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಈ ಘಟನೆ ನಡೆದಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ (Social Media) ವಿಡಿಯೋ ವೈರಲಾಗಿದ್ದು ನೆಟ್ಟಿಗರು ಪೊಲೀಸ್‌ ಪೇದೆಯ ಕೆಲಸಕ್ಕೆ ಸಲಾಂ ಎಂದಿದ್ದಾರೆ 

ಇದನ್ನೂ ಓದಿ: ಖಾಕಿಯೊಳಗಿನ ಮಾನವೀಯತೆ, ಇದು ಚಿಕ್ಕಮಗಳೂರು ಜಿಲ್ಲೆಯ ಪೊಲೀಸ್ ಸ್ಟೋರಿ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more