ಮಾನವೀಯತೆ ಮೆರೆದ ಶಿವಮೊಗ್ಗ ಪೊಲೀಸ್ ಪೇದೆ: ವಿಡಿಯೋ ವೈರಲ್

ಮಾನವೀಯತೆ ಮೆರೆದ ಶಿವಮೊಗ್ಗ ಪೊಲೀಸ್ ಪೇದೆ: ವಿಡಿಯೋ ವೈರಲ್

Published : May 15, 2022, 09:13 PM IST

ತುಂಬಿದ ಸರಕಿನ ಗಾಡಿಯನ್ನು ಎಳೆದೊಯ್ಯಲು ಹರಸಾಹಸ ಪಡುತ್ತಿದ್ದ ವಯೋವೃದ್ದನಿಗೆ ಪೊಲೀಸ್  ಪೇದೆ ನೆರವು ನೀಡಿದ್ದಾರೆ

ಶಿವಮೊಗ್ಗ (ಮೇ 15): ತುಂಬಿದ ಸರಕಿನ ಗಾಡಿಯನ್ನು ಎಳೆದೊಯ್ಯಲು ಹರಸಾಹಸ ಪಡುತ್ತಿದ್ದ ವಯೋವೃದ್ದನಿಗೆ ಪೊಲೀಸ್ (Police) ಪೇದೆ ನೆರವು ನೀಡಿದ್ದಾರೆ.  ಹೊಟ್ಟೆಪಾಡಿಗಾಗಿ ಗಾಡಿ ಎಳೆಯಲು  ಪರದಾಡುತ್ತಿರುವಾಗ ಟ್ರಾಫಿಕ್  ಸಿಬ್ಬಂದಿಯ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ. ಟ್ರಾಫಿಕ್ ಪಶ್ಚಿಮ ಥಾಣೆಯ ಸಿಬ್ಬಂದಿ ರಮೇಶ್ (Ramesh) ಮಾನವೀಯ ನೆರವಿಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಈ ಘಟನೆ ನಡೆದಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ (Social Media) ವಿಡಿಯೋ ವೈರಲಾಗಿದ್ದು ನೆಟ್ಟಿಗರು ಪೊಲೀಸ್‌ ಪೇದೆಯ ಕೆಲಸಕ್ಕೆ ಸಲಾಂ ಎಂದಿದ್ದಾರೆ 

ಇದನ್ನೂ ಓದಿ: ಖಾಕಿಯೊಳಗಿನ ಮಾನವೀಯತೆ, ಇದು ಚಿಕ್ಕಮಗಳೂರು ಜಿಲ್ಲೆಯ ಪೊಲೀಸ್ ಸ್ಟೋರಿ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more