ಮಾನವೀಯತೆ ಮೆರೆದ ಶಿವಮೊಗ್ಗ ಪೊಲೀಸ್ ಪೇದೆ: ವಿಡಿಯೋ ವೈರಲ್

ಮಾನವೀಯತೆ ಮೆರೆದ ಶಿವಮೊಗ್ಗ ಪೊಲೀಸ್ ಪೇದೆ: ವಿಡಿಯೋ ವೈರಲ್

Published : May 15, 2022, 09:13 PM IST

ತುಂಬಿದ ಸರಕಿನ ಗಾಡಿಯನ್ನು ಎಳೆದೊಯ್ಯಲು ಹರಸಾಹಸ ಪಡುತ್ತಿದ್ದ ವಯೋವೃದ್ದನಿಗೆ ಪೊಲೀಸ್  ಪೇದೆ ನೆರವು ನೀಡಿದ್ದಾರೆ

ಶಿವಮೊಗ್ಗ (ಮೇ 15): ತುಂಬಿದ ಸರಕಿನ ಗಾಡಿಯನ್ನು ಎಳೆದೊಯ್ಯಲು ಹರಸಾಹಸ ಪಡುತ್ತಿದ್ದ ವಯೋವೃದ್ದನಿಗೆ ಪೊಲೀಸ್ (Police) ಪೇದೆ ನೆರವು ನೀಡಿದ್ದಾರೆ.  ಹೊಟ್ಟೆಪಾಡಿಗಾಗಿ ಗಾಡಿ ಎಳೆಯಲು  ಪರದಾಡುತ್ತಿರುವಾಗ ಟ್ರಾಫಿಕ್  ಸಿಬ್ಬಂದಿಯ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ. ಟ್ರಾಫಿಕ್ ಪಶ್ಚಿಮ ಥಾಣೆಯ ಸಿಬ್ಬಂದಿ ರಮೇಶ್ (Ramesh) ಮಾನವೀಯ ನೆರವಿಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಈ ಘಟನೆ ನಡೆದಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ (Social Media) ವಿಡಿಯೋ ವೈರಲಾಗಿದ್ದು ನೆಟ್ಟಿಗರು ಪೊಲೀಸ್‌ ಪೇದೆಯ ಕೆಲಸಕ್ಕೆ ಸಲಾಂ ಎಂದಿದ್ದಾರೆ 

ಇದನ್ನೂ ಓದಿ: ಖಾಕಿಯೊಳಗಿನ ಮಾನವೀಯತೆ, ಇದು ಚಿಕ್ಕಮಗಳೂರು ಜಿಲ್ಲೆಯ ಪೊಲೀಸ್ ಸ್ಟೋರಿ

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more