ಛೇ... ಶಿವಮೊಗ್ಗದಲ್ಲೊಂದು ಅಮಾನವೀಯ ಘಟನೆ..!

ಛೇ... ಶಿವಮೊಗ್ಗದಲ್ಲೊಂದು ಅಮಾನವೀಯ ಘಟನೆ..!

Suvarna News   | Asianet News
Published : Jul 15, 2020, 07:21 PM IST

ಭಿಕ್ಷೆ ಬೇಡಿ ತಿನ್ನುತ್ತಿದ್ದ ವೃದ್ದೆಯ ಪಾಲಿಗೆ ಈಗ ಆಕಾಶವೇ ಹೊದಿಕೆಯಾಗಿದೆ. ಶಿವಮೊಗ್ಗದ ಕೋಟೆ ರಸ್ತೆಯ ಆಂಜನೇಯ ಸ್ವಾಮಿ ದೇವಾಲಯ ಬಳಿ ಬಿಕ್ಷೆ ಬೇಡುತ್ತಿದ್ದ ವೃದ್ದೆ ಈಗ ಬಿಸಿಲು, ಮಳೆಗೆ ಮೈಯೊಡ್ಡಿದ್ದಾಳೆ.

ಶಿವಮೊಗ್ಗ(ಜು.15):ಮುಖ್ಯಮಂತ್ರಿ ತವರು ಜಿಲ್ಲೆಯಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಪಾಪಿಗಳು ವಯಸ್ಸಾದ ವೃದ್ದೆಯನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟು ಹೋದ ಘಟನೆ ಮಲ್ಲಿಗೇನ ಹಳ್ಳಿಯಲ್ಲಿ ನಡೆದಿದೆ.

ಭಿಕ್ಷೆ ಬೇಡಿ ತಿನ್ನುತ್ತಿದ್ದ ವೃದ್ದೆಯ ಪಾಲಿಗೆ ಈಗ ಆಕಾಶವೇ ಹೊದಿಕೆಯಾಗಿದೆ. ಶಿವಮೊಗ್ಗದ ಕೋಟೆ ರಸ್ತೆಯ ಆಂಜನೇಯ ಸ್ವಾಮಿ ದೇವಾಲಯ ಬಳಿ ಬಿಕ್ಷೆ ಬೇಡುತ್ತಿದ್ದ ವೃದ್ದೆ ಈಗ ಬಿಸಿಲು, ಮಳೆಗೆ ಮೈಯೊಡ್ಡಿದ್ದಾಳೆ.

ಮಹಾನಗರ ಪಾಲಿಕೆ ಸಿಬ್ಬಂದಿ ಆಂಬ್ಯುಲೆನ್ಸ್‌ನಲ್ಲಿ ಕರೆತಂದು ನಿರ್ಜನ ಪ್ರದೇಶದಲ್ಲಿ ಬಿಟ್ಟು ಹೋಗಿದ್ದಾರೆ. ಪಾಲಿಕೆ ಸಿಬ್ಬಂದಿಗಳ ಈ ಅಮಾನವೀಯ ಕೃತ್ಯಕ್ಕೆ ಸ್ಥಳೀಯ ಜನರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಮ್ಮೆ ಶಿವಮೊಗ್ಗ, ಮತ್ತೊಮ್ಮೆ ಬೆಂಗಳೂರು ಪಕ್ಕ ತನ್ನೂರು ಎನ್ನುವ ವೃದ್ಧೆ ಮಾನಸಿಕ ಅಸ್ವಸ್ಥಳಂತೆ ವರ್ತಿಸುತ್ತಿದ್ದಾಳೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!