ಛೇ... ಶಿವಮೊಗ್ಗದಲ್ಲೊಂದು ಅಮಾನವೀಯ ಘಟನೆ..!

ಛೇ... ಶಿವಮೊಗ್ಗದಲ್ಲೊಂದು ಅಮಾನವೀಯ ಘಟನೆ..!

Published : Jul 15, 2020, 07:21 PM IST

ಭಿಕ್ಷೆ ಬೇಡಿ ತಿನ್ನುತ್ತಿದ್ದ ವೃದ್ದೆಯ ಪಾಲಿಗೆ ಈಗ ಆಕಾಶವೇ ಹೊದಿಕೆಯಾಗಿದೆ. ಶಿವಮೊಗ್ಗದ ಕೋಟೆ ರಸ್ತೆಯ ಆಂಜನೇಯ ಸ್ವಾಮಿ ದೇವಾಲಯ ಬಳಿ ಬಿಕ್ಷೆ ಬೇಡುತ್ತಿದ್ದ ವೃದ್ದೆ ಈಗ ಬಿಸಿಲು, ಮಳೆಗೆ ಮೈಯೊಡ್ಡಿದ್ದಾಳೆ.

ಶಿವಮೊಗ್ಗ(ಜು.15):ಮುಖ್ಯಮಂತ್ರಿ ತವರು ಜಿಲ್ಲೆಯಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಪಾಪಿಗಳು ವಯಸ್ಸಾದ ವೃದ್ದೆಯನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟು ಹೋದ ಘಟನೆ ಮಲ್ಲಿಗೇನ ಹಳ್ಳಿಯಲ್ಲಿ ನಡೆದಿದೆ.

ಭಿಕ್ಷೆ ಬೇಡಿ ತಿನ್ನುತ್ತಿದ್ದ ವೃದ್ದೆಯ ಪಾಲಿಗೆ ಈಗ ಆಕಾಶವೇ ಹೊದಿಕೆಯಾಗಿದೆ. ಶಿವಮೊಗ್ಗದ ಕೋಟೆ ರಸ್ತೆಯ ಆಂಜನೇಯ ಸ್ವಾಮಿ ದೇವಾಲಯ ಬಳಿ ಬಿಕ್ಷೆ ಬೇಡುತ್ತಿದ್ದ ವೃದ್ದೆ ಈಗ ಬಿಸಿಲು, ಮಳೆಗೆ ಮೈಯೊಡ್ಡಿದ್ದಾಳೆ.

ಮಹಾನಗರ ಪಾಲಿಕೆ ಸಿಬ್ಬಂದಿ ಆಂಬ್ಯುಲೆನ್ಸ್‌ನಲ್ಲಿ ಕರೆತಂದು ನಿರ್ಜನ ಪ್ರದೇಶದಲ್ಲಿ ಬಿಟ್ಟು ಹೋಗಿದ್ದಾರೆ. ಪಾಲಿಕೆ ಸಿಬ್ಬಂದಿಗಳ ಈ ಅಮಾನವೀಯ ಕೃತ್ಯಕ್ಕೆ ಸ್ಥಳೀಯ ಜನರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಮ್ಮೆ ಶಿವಮೊಗ್ಗ, ಮತ್ತೊಮ್ಮೆ ಬೆಂಗಳೂರು ಪಕ್ಕ ತನ್ನೂರು ಎನ್ನುವ ವೃದ್ಧೆ ಮಾನಸಿಕ ಅಸ್ವಸ್ಥಳಂತೆ ವರ್ತಿಸುತ್ತಿದ್ದಾಳೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!