ಛೇ... ಶಿವಮೊಗ್ಗದಲ್ಲೊಂದು ಅಮಾನವೀಯ ಘಟನೆ..!

ಛೇ... ಶಿವಮೊಗ್ಗದಲ್ಲೊಂದು ಅಮಾನವೀಯ ಘಟನೆ..!

Suvarna News   | Asianet News
Published : Jul 15, 2020, 07:21 PM IST

ಭಿಕ್ಷೆ ಬೇಡಿ ತಿನ್ನುತ್ತಿದ್ದ ವೃದ್ದೆಯ ಪಾಲಿಗೆ ಈಗ ಆಕಾಶವೇ ಹೊದಿಕೆಯಾಗಿದೆ. ಶಿವಮೊಗ್ಗದ ಕೋಟೆ ರಸ್ತೆಯ ಆಂಜನೇಯ ಸ್ವಾಮಿ ದೇವಾಲಯ ಬಳಿ ಬಿಕ್ಷೆ ಬೇಡುತ್ತಿದ್ದ ವೃದ್ದೆ ಈಗ ಬಿಸಿಲು, ಮಳೆಗೆ ಮೈಯೊಡ್ಡಿದ್ದಾಳೆ.

ಶಿವಮೊಗ್ಗ(ಜು.15):ಮುಖ್ಯಮಂತ್ರಿ ತವರು ಜಿಲ್ಲೆಯಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಪಾಪಿಗಳು ವಯಸ್ಸಾದ ವೃದ್ದೆಯನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟು ಹೋದ ಘಟನೆ ಮಲ್ಲಿಗೇನ ಹಳ್ಳಿಯಲ್ಲಿ ನಡೆದಿದೆ.

ಭಿಕ್ಷೆ ಬೇಡಿ ತಿನ್ನುತ್ತಿದ್ದ ವೃದ್ದೆಯ ಪಾಲಿಗೆ ಈಗ ಆಕಾಶವೇ ಹೊದಿಕೆಯಾಗಿದೆ. ಶಿವಮೊಗ್ಗದ ಕೋಟೆ ರಸ್ತೆಯ ಆಂಜನೇಯ ಸ್ವಾಮಿ ದೇವಾಲಯ ಬಳಿ ಬಿಕ್ಷೆ ಬೇಡುತ್ತಿದ್ದ ವೃದ್ದೆ ಈಗ ಬಿಸಿಲು, ಮಳೆಗೆ ಮೈಯೊಡ್ಡಿದ್ದಾಳೆ.

ಮಹಾನಗರ ಪಾಲಿಕೆ ಸಿಬ್ಬಂದಿ ಆಂಬ್ಯುಲೆನ್ಸ್‌ನಲ್ಲಿ ಕರೆತಂದು ನಿರ್ಜನ ಪ್ರದೇಶದಲ್ಲಿ ಬಿಟ್ಟು ಹೋಗಿದ್ದಾರೆ. ಪಾಲಿಕೆ ಸಿಬ್ಬಂದಿಗಳ ಈ ಅಮಾನವೀಯ ಕೃತ್ಯಕ್ಕೆ ಸ್ಥಳೀಯ ಜನರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಮ್ಮೆ ಶಿವಮೊಗ್ಗ, ಮತ್ತೊಮ್ಮೆ ಬೆಂಗಳೂರು ಪಕ್ಕ ತನ್ನೂರು ಎನ್ನುವ ವೃದ್ಧೆ ಮಾನಸಿಕ ಅಸ್ವಸ್ಥಳಂತೆ ವರ್ತಿಸುತ್ತಿದ್ದಾಳೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್