ಪಾರ್ಕ್, ಆಟದ ಮೈದಾನಕ್ಕೆ ಮೀಸಲಿಟ್ಟ ಜಾಗದ ಒತ್ತುವರಿ ; ಅಕ್ರಮ ಮನೆಗಳಿಗೆ ಬಿಸಿ ಮುಟ್ಟಿಸಿದ ಪಾಲಿಕೆ

ಪಾರ್ಕ್, ಆಟದ ಮೈದಾನಕ್ಕೆ ಮೀಸಲಿಟ್ಟ ಜಾಗದ ಒತ್ತುವರಿ ; ಅಕ್ರಮ ಮನೆಗಳಿಗೆ ಬಿಸಿ ಮುಟ್ಟಿಸಿದ ಪಾಲಿಕೆ

Suvarna News   | Asianet News
Published : Dec 18, 2020, 02:54 PM IST

ಪಾರ್ಕ್ ಮತ್ತು ಆಟದ ಮೈದಾನಕ್ಕೆ ಮೀಸಲಿಟ್ಟ ಜಾಗದ ಒತ್ತುವರಿ ಮಾಡಿ ನಿರ್ಮಾಣ ಮಾಡಿದ್ದ ಮನೆಗಳನ್ನು ತೆರವುಗೊಳಿಸಲಾಗಿದೆ.  ಇಲ್ಲಿನ ಬೊಮ್ಮನಕಟ್ಟಿ ಆಶಯ ಬಡಾವಣೆ 'ಎಫ್ ' ಬ್ಲಾಕ್‌ನಲ್ಲಿ ಅಕ್ರಮವಾಗಿ ಕಟ್ಟಿದ್ದ  2 ಮನೆ , 2 ಶೆಡ್ ಮತ್ತು 5 ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸಲಾಗಿದೆ. 

ಶಿವಮೊಗ್ಗ (ಡಿ. 18): ಪಾರ್ಕ್ ಮತ್ತು ಆಟದ ಮೈದಾನಕ್ಕೆ ಮೀಸಲಿಟ್ಟ ಜಾಗದ ಒತ್ತುವರಿ ಮಾಡಿ ನಿರ್ಮಾಣ ಮಾಡಿದ್ದ ಮನೆಗಳನ್ನು ತೆರವುಗೊಳಿಸಲಾಗಿದೆ.  ಇಲ್ಲಿನ ಬೊಮ್ಮನಕಟ್ಟಿ ಆಶಯ ಬಡಾವಣೆ 'ಎಫ್ ' ಬ್ಲಾಕ್‌ನಲ್ಲಿ ಅಕ್ರಮವಾಗಿ ಕಟ್ಟಿದ್ದ  2 ಮನೆ , 2 ಶೆಡ್ ಮತ್ತು 5 ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸಲಾಗಿದೆ. 

ಇನ್ನೂ 37 ಕ್ಕೂ ಹೆಚ್ಚು ಅಕ್ರಮ ಮನೆಗಳನ್ನು ಶಿವಮೊಗ್ಗ ಮಹಾನಗರ ಪಾಲಿಕೆ ಗುರುತಿಸಿದ್ದು,   ಒತ್ತುವರಿ ಮಾಡಿಕೊಂಡ ಜಾಗ ಮತ್ತು ಮನೆಗಳನ್ನು ತೆರವು ಗೊಳಿಸಲು ಪಾಲಿಕೆ ಸಿದ್ದತೆ ನಡೆಸಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?