ಪಾರ್ಕ್, ಆಟದ ಮೈದಾನಕ್ಕೆ ಮೀಸಲಿಟ್ಟ ಜಾಗದ ಒತ್ತುವರಿ ; ಅಕ್ರಮ ಮನೆಗಳಿಗೆ ಬಿಸಿ ಮುಟ್ಟಿಸಿದ ಪಾಲಿಕೆ

ಪಾರ್ಕ್, ಆಟದ ಮೈದಾನಕ್ಕೆ ಮೀಸಲಿಟ್ಟ ಜಾಗದ ಒತ್ತುವರಿ ; ಅಕ್ರಮ ಮನೆಗಳಿಗೆ ಬಿಸಿ ಮುಟ್ಟಿಸಿದ ಪಾಲಿಕೆ

Suvarna News   | Asianet News
Published : Dec 18, 2020, 02:54 PM IST

ಪಾರ್ಕ್ ಮತ್ತು ಆಟದ ಮೈದಾನಕ್ಕೆ ಮೀಸಲಿಟ್ಟ ಜಾಗದ ಒತ್ತುವರಿ ಮಾಡಿ ನಿರ್ಮಾಣ ಮಾಡಿದ್ದ ಮನೆಗಳನ್ನು ತೆರವುಗೊಳಿಸಲಾಗಿದೆ.  ಇಲ್ಲಿನ ಬೊಮ್ಮನಕಟ್ಟಿ ಆಶಯ ಬಡಾವಣೆ 'ಎಫ್ ' ಬ್ಲಾಕ್‌ನಲ್ಲಿ ಅಕ್ರಮವಾಗಿ ಕಟ್ಟಿದ್ದ  2 ಮನೆ , 2 ಶೆಡ್ ಮತ್ತು 5 ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸಲಾಗಿದೆ. 

ಶಿವಮೊಗ್ಗ (ಡಿ. 18): ಪಾರ್ಕ್ ಮತ್ತು ಆಟದ ಮೈದಾನಕ್ಕೆ ಮೀಸಲಿಟ್ಟ ಜಾಗದ ಒತ್ತುವರಿ ಮಾಡಿ ನಿರ್ಮಾಣ ಮಾಡಿದ್ದ ಮನೆಗಳನ್ನು ತೆರವುಗೊಳಿಸಲಾಗಿದೆ.  ಇಲ್ಲಿನ ಬೊಮ್ಮನಕಟ್ಟಿ ಆಶಯ ಬಡಾವಣೆ 'ಎಫ್ ' ಬ್ಲಾಕ್‌ನಲ್ಲಿ ಅಕ್ರಮವಾಗಿ ಕಟ್ಟಿದ್ದ  2 ಮನೆ , 2 ಶೆಡ್ ಮತ್ತು 5 ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸಲಾಗಿದೆ. 

ಇನ್ನೂ 37 ಕ್ಕೂ ಹೆಚ್ಚು ಅಕ್ರಮ ಮನೆಗಳನ್ನು ಶಿವಮೊಗ್ಗ ಮಹಾನಗರ ಪಾಲಿಕೆ ಗುರುತಿಸಿದ್ದು,   ಒತ್ತುವರಿ ಮಾಡಿಕೊಂಡ ಜಾಗ ಮತ್ತು ಮನೆಗಳನ್ನು ತೆರವು ಗೊಳಿಸಲು ಪಾಲಿಕೆ ಸಿದ್ದತೆ ನಡೆಸಿದೆ. 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!