ಪಾರ್ಕ್, ಆಟದ ಮೈದಾನಕ್ಕೆ ಮೀಸಲಿಟ್ಟ ಜಾಗದ ಒತ್ತುವರಿ ; ಅಕ್ರಮ ಮನೆಗಳಿಗೆ ಬಿಸಿ ಮುಟ್ಟಿಸಿದ ಪಾಲಿಕೆ

ಪಾರ್ಕ್, ಆಟದ ಮೈದಾನಕ್ಕೆ ಮೀಸಲಿಟ್ಟ ಜಾಗದ ಒತ್ತುವರಿ ; ಅಕ್ರಮ ಮನೆಗಳಿಗೆ ಬಿಸಿ ಮುಟ್ಟಿಸಿದ ಪಾಲಿಕೆ

Suvarna News   | Asianet News
Published : Dec 18, 2020, 02:54 PM IST

ಪಾರ್ಕ್ ಮತ್ತು ಆಟದ ಮೈದಾನಕ್ಕೆ ಮೀಸಲಿಟ್ಟ ಜಾಗದ ಒತ್ತುವರಿ ಮಾಡಿ ನಿರ್ಮಾಣ ಮಾಡಿದ್ದ ಮನೆಗಳನ್ನು ತೆರವುಗೊಳಿಸಲಾಗಿದೆ.  ಇಲ್ಲಿನ ಬೊಮ್ಮನಕಟ್ಟಿ ಆಶಯ ಬಡಾವಣೆ 'ಎಫ್ ' ಬ್ಲಾಕ್‌ನಲ್ಲಿ ಅಕ್ರಮವಾಗಿ ಕಟ್ಟಿದ್ದ  2 ಮನೆ , 2 ಶೆಡ್ ಮತ್ತು 5 ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸಲಾಗಿದೆ. 

ಶಿವಮೊಗ್ಗ (ಡಿ. 18): ಪಾರ್ಕ್ ಮತ್ತು ಆಟದ ಮೈದಾನಕ್ಕೆ ಮೀಸಲಿಟ್ಟ ಜಾಗದ ಒತ್ತುವರಿ ಮಾಡಿ ನಿರ್ಮಾಣ ಮಾಡಿದ್ದ ಮನೆಗಳನ್ನು ತೆರವುಗೊಳಿಸಲಾಗಿದೆ.  ಇಲ್ಲಿನ ಬೊಮ್ಮನಕಟ್ಟಿ ಆಶಯ ಬಡಾವಣೆ 'ಎಫ್ ' ಬ್ಲಾಕ್‌ನಲ್ಲಿ ಅಕ್ರಮವಾಗಿ ಕಟ್ಟಿದ್ದ  2 ಮನೆ , 2 ಶೆಡ್ ಮತ್ತು 5 ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸಲಾಗಿದೆ. 

ಇನ್ನೂ 37 ಕ್ಕೂ ಹೆಚ್ಚು ಅಕ್ರಮ ಮನೆಗಳನ್ನು ಶಿವಮೊಗ್ಗ ಮಹಾನಗರ ಪಾಲಿಕೆ ಗುರುತಿಸಿದ್ದು,   ಒತ್ತುವರಿ ಮಾಡಿಕೊಂಡ ಜಾಗ ಮತ್ತು ಮನೆಗಳನ್ನು ತೆರವು ಗೊಳಿಸಲು ಪಾಲಿಕೆ ಸಿದ್ದತೆ ನಡೆಸಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!