ಶಿವಮೊಗ್ಗ ಅರಣ್ಯಾಧಿಕಾರಿಗಳ ದರ್ಪ ವಿಡಿಯೋದಲ್ಲಿ ಸೆರೆ; ಜನ ಗರಂ

ಶಿವಮೊಗ್ಗ ಅರಣ್ಯಾಧಿಕಾರಿಗಳ ದರ್ಪ ವಿಡಿಯೋದಲ್ಲಿ ಸೆರೆ; ಜನ ಗರಂ

Suvarna News   | Asianet News
Published : Jan 17, 2020, 05:13 PM IST

ಶಿವಮೊಗ್ಗ ಜಿಲ್ಲೆಯ ಚೊರಡಿ ಅರಣ್ಯ ವಲಯದ ಉದನೂರು ಗ್ರಾಮದಲ್ಲಿ ಬಸವರಾಜ್ ಎಂಬುವರ ಮೇಲೆ ಅರಣ್ಯ ಅಧಿಕಾರಿಗಳು ದರ್ಪ ತೋರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಮಲೆನಾಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ (ಜ. 17): ಶಿವಮೊಗ್ಗ ಜಿಲ್ಲೆಯ ಚೊರಡಿ ಅರಣ್ಯ ವಲಯದ ಉದನೂರು ಗ್ರಾಮದಲ್ಲಿ ಬಸವರಾಜ್ ಎಂಬುವರ ಮೇಲೆ ಅರಣ್ಯ ಅಧಿಕಾರಿಗಳು ದರ್ಪ ತೋರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಮಲೆನಾಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೂಲಗಳ ಪ್ರಕಾರ, ಬಸವರಾಜ್ ಫಾರೆಸ್ಟ್ ಭೂಮಿಯಲ್ಲಿ ನಾಲ್ಕು ಮರಗಳನ್ನು ಕಡಿದಿದ್ದು, ಪ್ರಕರಣ ಕೂಡ ದಾಖಲಾಗಿದೆ. ತನಿಖೆಗೆ ಬಂದಿದ್ದ ಡಿಆರ್ ಎಫ್ ಓ ಗಿರೀಶ್ ಹಾಗೂ ಬಸವರಾಜ್ ಮಧ್ಯೆ ಮಾತಿನ ಚಕಮಕಿ ನಡೆದಿದೆ.

ಇದನ್ನೂ ಓದಿ | ತೀವ್ರವಾಗಿ ಹರಡುತ್ತಿದೆ ಮಂಗನ ಕಾಯಿಲೆ ಸೋಂಕು...

ಅವಾಚ್ಯ ಶಬ್ದಗಳನ್ನು ಬಳಸಿ ಬಸವರಾಜ್ ಅರಣ್ಯ ಇಲಾಖೆಯ ಅಧಿಕಾರಿಯನ್ನು ಹೀಯಾಳಿಸಿ ಕೂಗಾಡಿದ್ದಾನೆ. ಈ ವೇಳೆ ಸಿಟ್ಟಿಗೆದ್ಗ ಗಿರೀಶ್ ಅಂಗಳದಲ್ಲಿ ನಿಂತಿದ್ದ ಮಹಿಳೆಯನ್ನು ತಳ್ಳಿ ಒಳಗೆ ನುಗ್ಗಿರುವ ದೃಶ್ಯ ವಿಡಿಯೋದಲ್ಲಿದ್ದು ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ