ಸಿಎಂ ಬೇಗ ಗುಣಮುಖರಾಗಲೆಂದು ಮುಸ್ಲಿಂ ಬಾಂಧವರಿಂದ ದರ್ಗಾದಲ್ಲಿ ಪ್ರಾರ್ಥನೆ

ಸಿಎಂ ಬೇಗ ಗುಣಮುಖರಾಗಲೆಂದು ಮುಸ್ಲಿಂ ಬಾಂಧವರಿಂದ ದರ್ಗಾದಲ್ಲಿ ಪ್ರಾರ್ಥನೆ

Published : Aug 05, 2020, 08:44 PM IST

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೋನಾ ಸೋಂಕಿನಿಂದ ಶೀಘ್ರ ಗುಣಮುಖರಾಗಲಿ ಎಂದು ಮುಸ್ಲಿಂ ಬಾಂಧವರು ದರ್ಗಾದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.

ಶಿವಮೊಗ್ಗ, (ಆ.05): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೋನಾ ಸೋಂಕಿನಿಂದ ಶೀಘ್ರ ಗುಣಮುಖರಾಗಲಿ ಎಂದು ಮುಸ್ಲಿಂ ಬಾಂಧವರು ದರ್ಗಾದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.

ಬಿಎಸ್‌ವೈ ಶೀಘ್ರ ಗುಣಮುಖರಾಗಲು ಸಚಿವ ಪ್ರಭು ಚವ್ಹಾಣ್‌ರಿಂದ ವಿಶೇಷ ಪೂಜೆ

ನಗರದ ಕೋರ್ಟ್ ವೃತ್ತದ ಬಳಿ ಇರುವ ಹಜ್ರತ್ ಸಯ್ಯದ್ ಶಾ ಅಲೀಂ ದಿವಾನ್ ದರ್ಗಾದಲ್ಲಿ ಮುಸ್ಲಿಂ ಬಾಂಧವರು ಪೂಜೆ ಸಲ್ಲಿಸಿದರು. ಅಲ್ಲಾಗೆ ಹೂವಿನ ಚಾದರ ಹಾಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕೊರೊನಾದಿಂದ ಬೇಗ ಗುಣಮುಖರಾಗಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!