4 ದಿನಗಳ ಹಸುಗೂಸಿಗಾಗಿ ಶಿವಮೊಗ್ಗದಲ್ಲಿ ಜೀರೋ ಟ್ರಾಫಿಕ್ ವ್ಯವಸ್ಥೆ..!

4 ದಿನಗಳ ಹಸುಗೂಸಿಗಾಗಿ ಶಿವಮೊಗ್ಗದಲ್ಲಿ ಜೀರೋ ಟ್ರಾಫಿಕ್ ವ್ಯವಸ್ಥೆ..!

Suvarna News   | Asianet News
Published : Jul 29, 2020, 06:40 PM IST

ನಾಲ್ಕು ದಿನಗಳ ಮಗುವಿಗೆ ರಕ್ತದಲ್ಲಿ ಸೋಂಕು ಹಾಗೂ ಕ್ಯಾನ್ಸರ್ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಬೇಕಾಗಿತ್ತು. ತಕ್ಷಣ ಕಾರ್ಯಪ್ರೌವೃತ್ತರಾದ ಶಿವಮೊಗ್ಗ ಪೊಲೀಸ್  ಉಡುಪಿ ಜಿಲ್ಲೆಯ ಪೊಲೀಸರ ಸಹಕಾರ ಪಡೆದುಕೊಂಡು ಮಣಿಪಾಲ್ ಆಸ್ಪತ್ರೆವರೆಗೂ ಜೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿತು.
 

ಶಿವಮೊಗ್ಗ(ಜು.29): ನಾಲ್ಕು ದಿನಗಳ ನವಜಾತ ಶಿಶುವನ್ನು ಕಾಪಾಡಲು ಶಿವಮೊಗ್ಗದಿಂದ ಮಣಿಪಾಲ್‌ವರೆಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸುವ ಮೂಲಕ ಶಿವಮೊಗ್ಗ ಹಾಗೂ ಉಡುಪಿ ಪೊಲೀಸರು ಜನಮೆಚ್ಚುವಂತಹ ಕೆಲಸ ಮಾಡಿದ್ದಾರೆ.

ನಾಲ್ಕು ದಿನಗಳ ಮಗುವಿಗೆ ರಕ್ತದಲ್ಲಿ ಸೋಂಕು ಹಾಗೂ ಕ್ಯಾನ್ಸರ್ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಬೇಕಾಗಿತ್ತು. ತಕ್ಷಣ ಕಾರ್ಯಪ್ರೌವೃತ್ತರಾದ ಶಿವಮೊಗ್ಗ ಪೊಲೀಸ್  ಉಡುಪಿ ಜಿಲ್ಲೆಯ ಪೊಲೀಸರ ಸಹಕಾರ ಪಡೆದುಕೊಂಡು ಮಣಿಪಾಲ್ ಆಸ್ಪತ್ರೆವರೆಗೂ ಜೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿತು.

ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ದೇವೇಂದ್ರಪ್ಪ ಮತ್ತು ಸುಪ್ರಿಯಾ ದಂಪತಿಯ ಮಗುವನ್ನು ತೀರ್ಥಹಳ್ಳಿ, ಆಗುಂಬೆ ಮಾರ್ಗವಾಗಿ ಜೀರೋ ಟ್ರಾಫಿಕ್ ಮೂಲಕ ಯಾವುದೇ ಅಡಚಣೆ ಇಲ್ಲದೆ ಕಳಿಸಿಕೊಡಲಾಯಿತು. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!