4 ದಿನಗಳ ಹಸುಗೂಸಿಗಾಗಿ ಶಿವಮೊಗ್ಗದಲ್ಲಿ ಜೀರೋ ಟ್ರಾಫಿಕ್ ವ್ಯವಸ್ಥೆ..!

4 ದಿನಗಳ ಹಸುಗೂಸಿಗಾಗಿ ಶಿವಮೊಗ್ಗದಲ್ಲಿ ಜೀರೋ ಟ್ರಾಫಿಕ್ ವ್ಯವಸ್ಥೆ..!

Published : Jul 29, 2020, 06:40 PM IST

ನಾಲ್ಕು ದಿನಗಳ ಮಗುವಿಗೆ ರಕ್ತದಲ್ಲಿ ಸೋಂಕು ಹಾಗೂ ಕ್ಯಾನ್ಸರ್ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಬೇಕಾಗಿತ್ತು. ತಕ್ಷಣ ಕಾರ್ಯಪ್ರೌವೃತ್ತರಾದ ಶಿವಮೊಗ್ಗ ಪೊಲೀಸ್  ಉಡುಪಿ ಜಿಲ್ಲೆಯ ಪೊಲೀಸರ ಸಹಕಾರ ಪಡೆದುಕೊಂಡು ಮಣಿಪಾಲ್ ಆಸ್ಪತ್ರೆವರೆಗೂ ಜೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿತು.
 

ಶಿವಮೊಗ್ಗ(ಜು.29): ನಾಲ್ಕು ದಿನಗಳ ನವಜಾತ ಶಿಶುವನ್ನು ಕಾಪಾಡಲು ಶಿವಮೊಗ್ಗದಿಂದ ಮಣಿಪಾಲ್‌ವರೆಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸುವ ಮೂಲಕ ಶಿವಮೊಗ್ಗ ಹಾಗೂ ಉಡುಪಿ ಪೊಲೀಸರು ಜನಮೆಚ್ಚುವಂತಹ ಕೆಲಸ ಮಾಡಿದ್ದಾರೆ.

ನಾಲ್ಕು ದಿನಗಳ ಮಗುವಿಗೆ ರಕ್ತದಲ್ಲಿ ಸೋಂಕು ಹಾಗೂ ಕ್ಯಾನ್ಸರ್ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಬೇಕಾಗಿತ್ತು. ತಕ್ಷಣ ಕಾರ್ಯಪ್ರೌವೃತ್ತರಾದ ಶಿವಮೊಗ್ಗ ಪೊಲೀಸ್  ಉಡುಪಿ ಜಿಲ್ಲೆಯ ಪೊಲೀಸರ ಸಹಕಾರ ಪಡೆದುಕೊಂಡು ಮಣಿಪಾಲ್ ಆಸ್ಪತ್ರೆವರೆಗೂ ಜೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿತು.

ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ದೇವೇಂದ್ರಪ್ಪ ಮತ್ತು ಸುಪ್ರಿಯಾ ದಂಪತಿಯ ಮಗುವನ್ನು ತೀರ್ಥಹಳ್ಳಿ, ಆಗುಂಬೆ ಮಾರ್ಗವಾಗಿ ಜೀರೋ ಟ್ರಾಫಿಕ್ ಮೂಲಕ ಯಾವುದೇ ಅಡಚಣೆ ಇಲ್ಲದೆ ಕಳಿಸಿಕೊಡಲಾಯಿತು. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?