4 ದಿನಗಳ ಹಸುಗೂಸಿಗಾಗಿ ಶಿವಮೊಗ್ಗದಲ್ಲಿ ಜೀರೋ ಟ್ರಾಫಿಕ್ ವ್ಯವಸ್ಥೆ..!

4 ದಿನಗಳ ಹಸುಗೂಸಿಗಾಗಿ ಶಿವಮೊಗ್ಗದಲ್ಲಿ ಜೀರೋ ಟ್ರಾಫಿಕ್ ವ್ಯವಸ್ಥೆ..!

Suvarna News   | Asianet News
Published : Jul 29, 2020, 06:40 PM IST

ನಾಲ್ಕು ದಿನಗಳ ಮಗುವಿಗೆ ರಕ್ತದಲ್ಲಿ ಸೋಂಕು ಹಾಗೂ ಕ್ಯಾನ್ಸರ್ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಬೇಕಾಗಿತ್ತು. ತಕ್ಷಣ ಕಾರ್ಯಪ್ರೌವೃತ್ತರಾದ ಶಿವಮೊಗ್ಗ ಪೊಲೀಸ್  ಉಡುಪಿ ಜಿಲ್ಲೆಯ ಪೊಲೀಸರ ಸಹಕಾರ ಪಡೆದುಕೊಂಡು ಮಣಿಪಾಲ್ ಆಸ್ಪತ್ರೆವರೆಗೂ ಜೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿತು.
 

ಶಿವಮೊಗ್ಗ(ಜು.29): ನಾಲ್ಕು ದಿನಗಳ ನವಜಾತ ಶಿಶುವನ್ನು ಕಾಪಾಡಲು ಶಿವಮೊಗ್ಗದಿಂದ ಮಣಿಪಾಲ್‌ವರೆಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸುವ ಮೂಲಕ ಶಿವಮೊಗ್ಗ ಹಾಗೂ ಉಡುಪಿ ಪೊಲೀಸರು ಜನಮೆಚ್ಚುವಂತಹ ಕೆಲಸ ಮಾಡಿದ್ದಾರೆ.

ನಾಲ್ಕು ದಿನಗಳ ಮಗುವಿಗೆ ರಕ್ತದಲ್ಲಿ ಸೋಂಕು ಹಾಗೂ ಕ್ಯಾನ್ಸರ್ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಬೇಕಾಗಿತ್ತು. ತಕ್ಷಣ ಕಾರ್ಯಪ್ರೌವೃತ್ತರಾದ ಶಿವಮೊಗ್ಗ ಪೊಲೀಸ್  ಉಡುಪಿ ಜಿಲ್ಲೆಯ ಪೊಲೀಸರ ಸಹಕಾರ ಪಡೆದುಕೊಂಡು ಮಣಿಪಾಲ್ ಆಸ್ಪತ್ರೆವರೆಗೂ ಜೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿತು.

ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ದೇವೇಂದ್ರಪ್ಪ ಮತ್ತು ಸುಪ್ರಿಯಾ ದಂಪತಿಯ ಮಗುವನ್ನು ತೀರ್ಥಹಳ್ಳಿ, ಆಗುಂಬೆ ಮಾರ್ಗವಾಗಿ ಜೀರೋ ಟ್ರಾಫಿಕ್ ಮೂಲಕ ಯಾವುದೇ ಅಡಚಣೆ ಇಲ್ಲದೆ ಕಳಿಸಿಕೊಡಲಾಯಿತು. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!