ಬಾವಿಯೊಳಗೆ 38 ಕೆಜಿ ಶ್ರೀಗಂಧ ಬಚ್ಚಿಟ್ಟಿದ್ದ ಭೂಪ ; ಸಿಕ್ಕಿ ಬಿದ್ದಿದ್ದು ಮಾತ್ರ ರೋಚಕ!

ಬಾವಿಯೊಳಗೆ 38 ಕೆಜಿ ಶ್ರೀಗಂಧ ಬಚ್ಚಿಟ್ಟಿದ್ದ ಭೂಪ ; ಸಿಕ್ಕಿ ಬಿದ್ದಿದ್ದು ಮಾತ್ರ ರೋಚಕ!

Published : Dec 03, 2020, 12:38 PM ISTUpdated : Dec 03, 2020, 12:45 PM IST

ಬಾವಿಯೊಳಗೆ ಬರೋಬ್ಬರಿ 3 ಲಕ್ಷ ಮೌಲ್ಯದ  38 ಕೆಜಿ ಶ್ರೀಗಂಧ ಬಚ್ಚಿಟ್ಟಿದ್ದ ಭೂಪ  ಶಿವಮೊಗ್ಗ ಅರಣ್ಯ ಸಂಚಾರಿ ದಳ ಮತ್ತು ಹೊಸನಗರ ವಲಯ ಅರಣ್ಯಾಧಿಕಾರಿ ಜಂಟಿ ಕಾರ್ಯಾಚರಣೆಯಿಂದ ಸಿಕ್ಕಿ ಬಿದ್ದಿದ್ದಾನೆ.  ಹೊಸನಗರ ಅರಣ್ಯ ವಲಯ ವ್ಯಾಪ್ತಿಯ ಬಾಣಿಗ ಗ್ರಾಮದಲ್ಲಿ ಈ ಘಟನೆ ನಡೆದಿದೆ.  

ಶಿವಮೊಗ್ಗ (ಡಿ. 03):  ಬಾವಿಯೊಳಗೆ ಬರೋಬ್ಬರಿ 3 ಲಕ್ಷ ಮೌಲ್ಯದ  38 ಕೆಜಿ ಶ್ರೀಗಂಧ ಬಚ್ಚಿಟ್ಟಿದ್ದ ಭೂಪ  ಶಿವಮೊಗ್ಗ ಅರಣ್ಯ ಸಂಚಾರಿ ದಳ ಮತ್ತು ಹೊಸನಗರ ವಲಯ ಅರಣ್ಯಾಧಿಕಾರಿ ಜಂಟಿ ಕಾರ್ಯಾಚರಣೆಯಿಂದ ಸಿಕ್ಕಿ ಬಿದ್ದಿದ್ದಾನೆ.  ಹೊಸನಗರ ಅರಣ್ಯ ವಲಯ ವ್ಯಾಪ್ತಿಯ ಬಾಣಿಗ ಗ್ರಾಮದಲ್ಲಿ ಈ ಘಟನೆ ನಡೆದಿದೆ.  

ಬಾಣಿಗ ಗ್ರಾಮದ ಹನೀಫ್ ಸಾಬ್  ಯಾರಿಗೂ ಗೊತ್ತಾಗದಂತೆ ಬಾವಿಯೊಳಗೆ ಪಂಪಸೆಟ್ ಇಳಿಸುವಂತೆ ಶ್ರೀಗಂಧವನ್ನು ಚೀಲದೊಳಗೆ ತುಂಬಿ ಬಾವಿಗೆ ಇಳಿಸಿಟ್ಟಿದ್ದ . ಆದರೆ ಆರೋಪಿಯ ಚಾಣಾಕ್ಷತೆಯನ್ನು ಭೇದಿಸಿದ ಅಧಿಕಾರಿಗಳು ಶ್ರೀಗಂಧವನ್ನು ವಶ ಪಡಿಸಿಕೊಂಡಿದ್ದಾರೆ. ಆರೋಪಿ ಹನೀಫ್ ಜೊತೆಗೆ ಮಂಜುನಾಥ್, ಹೊಸಕೆಸರೆ ಗ್ರಾಮದ ಹಾಲೇಶ್ , ಮತ್ತು ಸಾಗರದ  ಮಂಜುನಾಥ್ ಎಂಬುವವರ ಬಂಧಿಸಲಾಗಿದೆ. 

ಹೊಸನಗರ ವಲಯ ಅರಣ್ಯಾಧಿಕಾರಿ ಕೃಷ್ಣ ಅಣ್ಣಯ್ಯಗೌಡ  ಹಾಗೂ ಅರಣ್ಯ ಸಂಚಾರಿ ದಳದ ಎಸಿ ಎಫ್ ಬಾಲಚಂದ್ರ ನೇತೃತ್ವದಲ್ಲಿ ದಾಳಿ ನಡೆಸಿದ್ದರು. 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!