ಬಾವಿಯೊಳಗೆ 38 ಕೆಜಿ ಶ್ರೀಗಂಧ ಬಚ್ಚಿಟ್ಟಿದ್ದ ಭೂಪ ; ಸಿಕ್ಕಿ ಬಿದ್ದಿದ್ದು ಮಾತ್ರ ರೋಚಕ!

ಬಾವಿಯೊಳಗೆ 38 ಕೆಜಿ ಶ್ರೀಗಂಧ ಬಚ್ಚಿಟ್ಟಿದ್ದ ಭೂಪ ; ಸಿಕ್ಕಿ ಬಿದ್ದಿದ್ದು ಮಾತ್ರ ರೋಚಕ!

Published : Dec 03, 2020, 12:38 PM ISTUpdated : Dec 03, 2020, 12:45 PM IST

ಬಾವಿಯೊಳಗೆ ಬರೋಬ್ಬರಿ 3 ಲಕ್ಷ ಮೌಲ್ಯದ  38 ಕೆಜಿ ಶ್ರೀಗಂಧ ಬಚ್ಚಿಟ್ಟಿದ್ದ ಭೂಪ  ಶಿವಮೊಗ್ಗ ಅರಣ್ಯ ಸಂಚಾರಿ ದಳ ಮತ್ತು ಹೊಸನಗರ ವಲಯ ಅರಣ್ಯಾಧಿಕಾರಿ ಜಂಟಿ ಕಾರ್ಯಾಚರಣೆಯಿಂದ ಸಿಕ್ಕಿ ಬಿದ್ದಿದ್ದಾನೆ.  ಹೊಸನಗರ ಅರಣ್ಯ ವಲಯ ವ್ಯಾಪ್ತಿಯ ಬಾಣಿಗ ಗ್ರಾಮದಲ್ಲಿ ಈ ಘಟನೆ ನಡೆದಿದೆ.  

ಶಿವಮೊಗ್ಗ (ಡಿ. 03):  ಬಾವಿಯೊಳಗೆ ಬರೋಬ್ಬರಿ 3 ಲಕ್ಷ ಮೌಲ್ಯದ  38 ಕೆಜಿ ಶ್ರೀಗಂಧ ಬಚ್ಚಿಟ್ಟಿದ್ದ ಭೂಪ  ಶಿವಮೊಗ್ಗ ಅರಣ್ಯ ಸಂಚಾರಿ ದಳ ಮತ್ತು ಹೊಸನಗರ ವಲಯ ಅರಣ್ಯಾಧಿಕಾರಿ ಜಂಟಿ ಕಾರ್ಯಾಚರಣೆಯಿಂದ ಸಿಕ್ಕಿ ಬಿದ್ದಿದ್ದಾನೆ.  ಹೊಸನಗರ ಅರಣ್ಯ ವಲಯ ವ್ಯಾಪ್ತಿಯ ಬಾಣಿಗ ಗ್ರಾಮದಲ್ಲಿ ಈ ಘಟನೆ ನಡೆದಿದೆ.  

ಬಾಣಿಗ ಗ್ರಾಮದ ಹನೀಫ್ ಸಾಬ್  ಯಾರಿಗೂ ಗೊತ್ತಾಗದಂತೆ ಬಾವಿಯೊಳಗೆ ಪಂಪಸೆಟ್ ಇಳಿಸುವಂತೆ ಶ್ರೀಗಂಧವನ್ನು ಚೀಲದೊಳಗೆ ತುಂಬಿ ಬಾವಿಗೆ ಇಳಿಸಿಟ್ಟಿದ್ದ . ಆದರೆ ಆರೋಪಿಯ ಚಾಣಾಕ್ಷತೆಯನ್ನು ಭೇದಿಸಿದ ಅಧಿಕಾರಿಗಳು ಶ್ರೀಗಂಧವನ್ನು ವಶ ಪಡಿಸಿಕೊಂಡಿದ್ದಾರೆ. ಆರೋಪಿ ಹನೀಫ್ ಜೊತೆಗೆ ಮಂಜುನಾಥ್, ಹೊಸಕೆಸರೆ ಗ್ರಾಮದ ಹಾಲೇಶ್ , ಮತ್ತು ಸಾಗರದ  ಮಂಜುನಾಥ್ ಎಂಬುವವರ ಬಂಧಿಸಲಾಗಿದೆ. 

ಹೊಸನಗರ ವಲಯ ಅರಣ್ಯಾಧಿಕಾರಿ ಕೃಷ್ಣ ಅಣ್ಣಯ್ಯಗೌಡ  ಹಾಗೂ ಅರಣ್ಯ ಸಂಚಾರಿ ದಳದ ಎಸಿ ಎಫ್ ಬಾಲಚಂದ್ರ ನೇತೃತ್ವದಲ್ಲಿ ದಾಳಿ ನಡೆಸಿದ್ದರು. 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ