ಬಾವಿಯೊಳಗೆ 38 ಕೆಜಿ ಶ್ರೀಗಂಧ ಬಚ್ಚಿಟ್ಟಿದ್ದ ಭೂಪ ; ಸಿಕ್ಕಿ ಬಿದ್ದಿದ್ದು ಮಾತ್ರ ರೋಚಕ!

ಬಾವಿಯೊಳಗೆ 38 ಕೆಜಿ ಶ್ರೀಗಂಧ ಬಚ್ಚಿಟ್ಟಿದ್ದ ಭೂಪ ; ಸಿಕ್ಕಿ ಬಿದ್ದಿದ್ದು ಮಾತ್ರ ರೋಚಕ!

Published : Dec 03, 2020, 12:38 PM ISTUpdated : Dec 03, 2020, 12:45 PM IST

ಬಾವಿಯೊಳಗೆ ಬರೋಬ್ಬರಿ 3 ಲಕ್ಷ ಮೌಲ್ಯದ  38 ಕೆಜಿ ಶ್ರೀಗಂಧ ಬಚ್ಚಿಟ್ಟಿದ್ದ ಭೂಪ  ಶಿವಮೊಗ್ಗ ಅರಣ್ಯ ಸಂಚಾರಿ ದಳ ಮತ್ತು ಹೊಸನಗರ ವಲಯ ಅರಣ್ಯಾಧಿಕಾರಿ ಜಂಟಿ ಕಾರ್ಯಾಚರಣೆಯಿಂದ ಸಿಕ್ಕಿ ಬಿದ್ದಿದ್ದಾನೆ.  ಹೊಸನಗರ ಅರಣ್ಯ ವಲಯ ವ್ಯಾಪ್ತಿಯ ಬಾಣಿಗ ಗ್ರಾಮದಲ್ಲಿ ಈ ಘಟನೆ ನಡೆದಿದೆ.  

ಶಿವಮೊಗ್ಗ (ಡಿ. 03):  ಬಾವಿಯೊಳಗೆ ಬರೋಬ್ಬರಿ 3 ಲಕ್ಷ ಮೌಲ್ಯದ  38 ಕೆಜಿ ಶ್ರೀಗಂಧ ಬಚ್ಚಿಟ್ಟಿದ್ದ ಭೂಪ  ಶಿವಮೊಗ್ಗ ಅರಣ್ಯ ಸಂಚಾರಿ ದಳ ಮತ್ತು ಹೊಸನಗರ ವಲಯ ಅರಣ್ಯಾಧಿಕಾರಿ ಜಂಟಿ ಕಾರ್ಯಾಚರಣೆಯಿಂದ ಸಿಕ್ಕಿ ಬಿದ್ದಿದ್ದಾನೆ.  ಹೊಸನಗರ ಅರಣ್ಯ ವಲಯ ವ್ಯಾಪ್ತಿಯ ಬಾಣಿಗ ಗ್ರಾಮದಲ್ಲಿ ಈ ಘಟನೆ ನಡೆದಿದೆ.  

ಬಾಣಿಗ ಗ್ರಾಮದ ಹನೀಫ್ ಸಾಬ್  ಯಾರಿಗೂ ಗೊತ್ತಾಗದಂತೆ ಬಾವಿಯೊಳಗೆ ಪಂಪಸೆಟ್ ಇಳಿಸುವಂತೆ ಶ್ರೀಗಂಧವನ್ನು ಚೀಲದೊಳಗೆ ತುಂಬಿ ಬಾವಿಗೆ ಇಳಿಸಿಟ್ಟಿದ್ದ . ಆದರೆ ಆರೋಪಿಯ ಚಾಣಾಕ್ಷತೆಯನ್ನು ಭೇದಿಸಿದ ಅಧಿಕಾರಿಗಳು ಶ್ರೀಗಂಧವನ್ನು ವಶ ಪಡಿಸಿಕೊಂಡಿದ್ದಾರೆ. ಆರೋಪಿ ಹನೀಫ್ ಜೊತೆಗೆ ಮಂಜುನಾಥ್, ಹೊಸಕೆಸರೆ ಗ್ರಾಮದ ಹಾಲೇಶ್ , ಮತ್ತು ಸಾಗರದ  ಮಂಜುನಾಥ್ ಎಂಬುವವರ ಬಂಧಿಸಲಾಗಿದೆ. 

ಹೊಸನಗರ ವಲಯ ಅರಣ್ಯಾಧಿಕಾರಿ ಕೃಷ್ಣ ಅಣ್ಣಯ್ಯಗೌಡ  ಹಾಗೂ ಅರಣ್ಯ ಸಂಚಾರಿ ದಳದ ಎಸಿ ಎಫ್ ಬಾಲಚಂದ್ರ ನೇತೃತ್ವದಲ್ಲಿ ದಾಳಿ ನಡೆಸಿದ್ದರು. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!