ಬಾವಿಯೊಳಗೆ 38 ಕೆಜಿ ಶ್ರೀಗಂಧ ಬಚ್ಚಿಟ್ಟಿದ್ದ ಭೂಪ ; ಸಿಕ್ಕಿ ಬಿದ್ದಿದ್ದು ಮಾತ್ರ ರೋಚಕ!

ಬಾವಿಯೊಳಗೆ 38 ಕೆಜಿ ಶ್ರೀಗಂಧ ಬಚ್ಚಿಟ್ಟಿದ್ದ ಭೂಪ ; ಸಿಕ್ಕಿ ಬಿದ್ದಿದ್ದು ಮಾತ್ರ ರೋಚಕ!

Published : Dec 03, 2020, 12:38 PM ISTUpdated : Dec 03, 2020, 12:45 PM IST

ಬಾವಿಯೊಳಗೆ ಬರೋಬ್ಬರಿ 3 ಲಕ್ಷ ಮೌಲ್ಯದ  38 ಕೆಜಿ ಶ್ರೀಗಂಧ ಬಚ್ಚಿಟ್ಟಿದ್ದ ಭೂಪ  ಶಿವಮೊಗ್ಗ ಅರಣ್ಯ ಸಂಚಾರಿ ದಳ ಮತ್ತು ಹೊಸನಗರ ವಲಯ ಅರಣ್ಯಾಧಿಕಾರಿ ಜಂಟಿ ಕಾರ್ಯಾಚರಣೆಯಿಂದ ಸಿಕ್ಕಿ ಬಿದ್ದಿದ್ದಾನೆ.  ಹೊಸನಗರ ಅರಣ್ಯ ವಲಯ ವ್ಯಾಪ್ತಿಯ ಬಾಣಿಗ ಗ್ರಾಮದಲ್ಲಿ ಈ ಘಟನೆ ನಡೆದಿದೆ.  

ಶಿವಮೊಗ್ಗ (ಡಿ. 03):  ಬಾವಿಯೊಳಗೆ ಬರೋಬ್ಬರಿ 3 ಲಕ್ಷ ಮೌಲ್ಯದ  38 ಕೆಜಿ ಶ್ರೀಗಂಧ ಬಚ್ಚಿಟ್ಟಿದ್ದ ಭೂಪ  ಶಿವಮೊಗ್ಗ ಅರಣ್ಯ ಸಂಚಾರಿ ದಳ ಮತ್ತು ಹೊಸನಗರ ವಲಯ ಅರಣ್ಯಾಧಿಕಾರಿ ಜಂಟಿ ಕಾರ್ಯಾಚರಣೆಯಿಂದ ಸಿಕ್ಕಿ ಬಿದ್ದಿದ್ದಾನೆ.  ಹೊಸನಗರ ಅರಣ್ಯ ವಲಯ ವ್ಯಾಪ್ತಿಯ ಬಾಣಿಗ ಗ್ರಾಮದಲ್ಲಿ ಈ ಘಟನೆ ನಡೆದಿದೆ.  

ಬಾಣಿಗ ಗ್ರಾಮದ ಹನೀಫ್ ಸಾಬ್  ಯಾರಿಗೂ ಗೊತ್ತಾಗದಂತೆ ಬಾವಿಯೊಳಗೆ ಪಂಪಸೆಟ್ ಇಳಿಸುವಂತೆ ಶ್ರೀಗಂಧವನ್ನು ಚೀಲದೊಳಗೆ ತುಂಬಿ ಬಾವಿಗೆ ಇಳಿಸಿಟ್ಟಿದ್ದ . ಆದರೆ ಆರೋಪಿಯ ಚಾಣಾಕ್ಷತೆಯನ್ನು ಭೇದಿಸಿದ ಅಧಿಕಾರಿಗಳು ಶ್ರೀಗಂಧವನ್ನು ವಶ ಪಡಿಸಿಕೊಂಡಿದ್ದಾರೆ. ಆರೋಪಿ ಹನೀಫ್ ಜೊತೆಗೆ ಮಂಜುನಾಥ್, ಹೊಸಕೆಸರೆ ಗ್ರಾಮದ ಹಾಲೇಶ್ , ಮತ್ತು ಸಾಗರದ  ಮಂಜುನಾಥ್ ಎಂಬುವವರ ಬಂಧಿಸಲಾಗಿದೆ. 

ಹೊಸನಗರ ವಲಯ ಅರಣ್ಯಾಧಿಕಾರಿ ಕೃಷ್ಣ ಅಣ್ಣಯ್ಯಗೌಡ  ಹಾಗೂ ಅರಣ್ಯ ಸಂಚಾರಿ ದಳದ ಎಸಿ ಎಫ್ ಬಾಲಚಂದ್ರ ನೇತೃತ್ವದಲ್ಲಿ ದಾಳಿ ನಡೆಸಿದ್ದರು. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!