ಶಿಕ್ಷಕಿ ಸ್ಕೂಟಿಯೊಳಗೆ ಸರ್ಪ! ಹಾವಿನ ಜೊತೆಗೆ 10 ಕಿ ಮೀ ಪಯಣ!

ಶಿಕ್ಷಕಿ ಸ್ಕೂಟಿಯೊಳಗೆ ಸರ್ಪ! ಹಾವಿನ ಜೊತೆಗೆ 10 ಕಿ ಮೀ ಪಯಣ!

Published : Jul 22, 2022, 01:42 PM IST

ಸ್ಕೂಟಿಯೊಳಗೆ ಸೇರಿಕೊಂಡ ಸರ್ಪದ ಜೊತೆ ಶಿಕ್ಷಕಿಯೊಬ್ಬರು 10 ಕಿ.ಮೀ ಪಯಣ ಮಾಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.   ಸ್ಕೂಟಿ ಮುಂಭಾಗದ ಡೂಮ್ ನಲ್ಲಿ ಕಾಣಿಸಿ ಕೊಂಡ ಸರ್ಪದೊಂದಿಗೆ  ಶಿವಮೊಗ್ಗ ತಾಲೂಕಿನ ಪಿಳ್ಳಂಗಿರಿ ಗ್ರಾಮದಿಂದ ಶಿವಮೊಗ್ಗದ ಸಹ್ಯಾದ್ರಿ ನಗರದ ವರೆಗೆ ಪಯಣಿಸಿದ್ದಾರೆ.

ಶಿವಮೊಗ್ಗ (ಜು. 22): ಸ್ಕೂಟಿಯೊಳಗೆ ಸೇರಿಕೊಂಡ ಸರ್ಪದ ಜೊತೆ ಶಿಕ್ಷಕಿಯೊಬ್ಬರು 10 ಕಿ.ಮೀ ಪಯಣ ಮಾಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.   ಸ್ಕೂಟಿ ಮುಂಭಾಗದ ಡೂಮ್ ನಲ್ಲಿ ಕಾಣಿಸಿ ಕೊಂಡ ಸರ್ಪದೊಂದಿಗೆ  ಶಿವಮೊಗ್ಗ ತಾಲೂಕಿನ ಪಿಳ್ಳಂಗಿರಿ ಗ್ರಾಮದಿಂದ ಶಿವಮೊಗ್ಗದ ಸಹ್ಯಾದ್ರಿ ನಗರದ ವರೆಗೆ ಪಯಣಿಸಿದ್ದಾರೆ. 

ಪಿಳ್ಳಂಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿರುವ ವೇದಾವತಿ ಎಂದಿನಂತೆ ಶಾಲೆಗೆ ತನ್ನ ಸ್ಕೂಟಿಯನ್ನು ಕೊಂಡೊಯ್ದಿದ್ದಾರೆ.  ಮನೆಗೆ ಮರಳುವಾಗ  ಸ್ಕೂಟಿ ಮುಂಭಾಗದ ಡೂಮ್ ನಲ್ಲಿ ಸರ್ಪ ಕಾಣಿಸಿಕೊಂಡಿದದೆ. 
ಧೈರ್ಯ ಮಾಡಿ ಐದಾರು ಕಿ.ಮೀ. ವರೆಗೆ ಚಲಾಯಿಸಿ ಕೊಂಡು ಬಂದಿದ್ದಾರೆ. ನಂತರ ಸ್ನೇಕ್ ಕಿರಣ್‌ಗೆ ಮಾಹಿತಿ ನೀಡಿದ್ದು,  ಸ್ಕೂಟಿಯ  ಬಿಡಿ ಭಾಗ ಬಿಚ್ಚಿ ಹೆಡ್‌ಲೈಟ್‌ನ ಡೂಮ್‌ನಲ್ಲಿ ಅಡಗಿದ್ದ ಸಣ್ಣ ನಾಗರಹಾವನ್ನು ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಡಲಾಯಿತು. 


 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more