ಶಿಕ್ಷಕಿ ಸ್ಕೂಟಿಯೊಳಗೆ ಸರ್ಪ! ಹಾವಿನ ಜೊತೆಗೆ 10 ಕಿ ಮೀ ಪಯಣ!

ಶಿಕ್ಷಕಿ ಸ್ಕೂಟಿಯೊಳಗೆ ಸರ್ಪ! ಹಾವಿನ ಜೊತೆಗೆ 10 ಕಿ ಮೀ ಪಯಣ!

Published : Jul 22, 2022, 01:42 PM IST

ಸ್ಕೂಟಿಯೊಳಗೆ ಸೇರಿಕೊಂಡ ಸರ್ಪದ ಜೊತೆ ಶಿಕ್ಷಕಿಯೊಬ್ಬರು 10 ಕಿ.ಮೀ ಪಯಣ ಮಾಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.   ಸ್ಕೂಟಿ ಮುಂಭಾಗದ ಡೂಮ್ ನಲ್ಲಿ ಕಾಣಿಸಿ ಕೊಂಡ ಸರ್ಪದೊಂದಿಗೆ  ಶಿವಮೊಗ್ಗ ತಾಲೂಕಿನ ಪಿಳ್ಳಂಗಿರಿ ಗ್ರಾಮದಿಂದ ಶಿವಮೊಗ್ಗದ ಸಹ್ಯಾದ್ರಿ ನಗರದ ವರೆಗೆ ಪಯಣಿಸಿದ್ದಾರೆ.

ಶಿವಮೊಗ್ಗ (ಜು. 22): ಸ್ಕೂಟಿಯೊಳಗೆ ಸೇರಿಕೊಂಡ ಸರ್ಪದ ಜೊತೆ ಶಿಕ್ಷಕಿಯೊಬ್ಬರು 10 ಕಿ.ಮೀ ಪಯಣ ಮಾಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.   ಸ್ಕೂಟಿ ಮುಂಭಾಗದ ಡೂಮ್ ನಲ್ಲಿ ಕಾಣಿಸಿ ಕೊಂಡ ಸರ್ಪದೊಂದಿಗೆ  ಶಿವಮೊಗ್ಗ ತಾಲೂಕಿನ ಪಿಳ್ಳಂಗಿರಿ ಗ್ರಾಮದಿಂದ ಶಿವಮೊಗ್ಗದ ಸಹ್ಯಾದ್ರಿ ನಗರದ ವರೆಗೆ ಪಯಣಿಸಿದ್ದಾರೆ. 

ಪಿಳ್ಳಂಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿರುವ ವೇದಾವತಿ ಎಂದಿನಂತೆ ಶಾಲೆಗೆ ತನ್ನ ಸ್ಕೂಟಿಯನ್ನು ಕೊಂಡೊಯ್ದಿದ್ದಾರೆ.  ಮನೆಗೆ ಮರಳುವಾಗ  ಸ್ಕೂಟಿ ಮುಂಭಾಗದ ಡೂಮ್ ನಲ್ಲಿ ಸರ್ಪ ಕಾಣಿಸಿಕೊಂಡಿದದೆ. 
ಧೈರ್ಯ ಮಾಡಿ ಐದಾರು ಕಿ.ಮೀ. ವರೆಗೆ ಚಲಾಯಿಸಿ ಕೊಂಡು ಬಂದಿದ್ದಾರೆ. ನಂತರ ಸ್ನೇಕ್ ಕಿರಣ್‌ಗೆ ಮಾಹಿತಿ ನೀಡಿದ್ದು,  ಸ್ಕೂಟಿಯ  ಬಿಡಿ ಭಾಗ ಬಿಚ್ಚಿ ಹೆಡ್‌ಲೈಟ್‌ನ ಡೂಮ್‌ನಲ್ಲಿ ಅಡಗಿದ್ದ ಸಣ್ಣ ನಾಗರಹಾವನ್ನು ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಡಲಾಯಿತು. 


 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more