ಶಿಕ್ಷಕಿ ಸ್ಕೂಟಿಯೊಳಗೆ ಸರ್ಪ! ಹಾವಿನ ಜೊತೆಗೆ 10 ಕಿ ಮೀ ಪಯಣ!

ಶಿಕ್ಷಕಿ ಸ್ಕೂಟಿಯೊಳಗೆ ಸರ್ಪ! ಹಾವಿನ ಜೊತೆಗೆ 10 ಕಿ ಮೀ ಪಯಣ!

Published : Jul 22, 2022, 01:42 PM IST

ಸ್ಕೂಟಿಯೊಳಗೆ ಸೇರಿಕೊಂಡ ಸರ್ಪದ ಜೊತೆ ಶಿಕ್ಷಕಿಯೊಬ್ಬರು 10 ಕಿ.ಮೀ ಪಯಣ ಮಾಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.   ಸ್ಕೂಟಿ ಮುಂಭಾಗದ ಡೂಮ್ ನಲ್ಲಿ ಕಾಣಿಸಿ ಕೊಂಡ ಸರ್ಪದೊಂದಿಗೆ  ಶಿವಮೊಗ್ಗ ತಾಲೂಕಿನ ಪಿಳ್ಳಂಗಿರಿ ಗ್ರಾಮದಿಂದ ಶಿವಮೊಗ್ಗದ ಸಹ್ಯಾದ್ರಿ ನಗರದ ವರೆಗೆ ಪಯಣಿಸಿದ್ದಾರೆ.

ಶಿವಮೊಗ್ಗ (ಜು. 22): ಸ್ಕೂಟಿಯೊಳಗೆ ಸೇರಿಕೊಂಡ ಸರ್ಪದ ಜೊತೆ ಶಿಕ್ಷಕಿಯೊಬ್ಬರು 10 ಕಿ.ಮೀ ಪಯಣ ಮಾಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.   ಸ್ಕೂಟಿ ಮುಂಭಾಗದ ಡೂಮ್ ನಲ್ಲಿ ಕಾಣಿಸಿ ಕೊಂಡ ಸರ್ಪದೊಂದಿಗೆ  ಶಿವಮೊಗ್ಗ ತಾಲೂಕಿನ ಪಿಳ್ಳಂಗಿರಿ ಗ್ರಾಮದಿಂದ ಶಿವಮೊಗ್ಗದ ಸಹ್ಯಾದ್ರಿ ನಗರದ ವರೆಗೆ ಪಯಣಿಸಿದ್ದಾರೆ. 

ಪಿಳ್ಳಂಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿರುವ ವೇದಾವತಿ ಎಂದಿನಂತೆ ಶಾಲೆಗೆ ತನ್ನ ಸ್ಕೂಟಿಯನ್ನು ಕೊಂಡೊಯ್ದಿದ್ದಾರೆ.  ಮನೆಗೆ ಮರಳುವಾಗ  ಸ್ಕೂಟಿ ಮುಂಭಾಗದ ಡೂಮ್ ನಲ್ಲಿ ಸರ್ಪ ಕಾಣಿಸಿಕೊಂಡಿದದೆ. 
ಧೈರ್ಯ ಮಾಡಿ ಐದಾರು ಕಿ.ಮೀ. ವರೆಗೆ ಚಲಾಯಿಸಿ ಕೊಂಡು ಬಂದಿದ್ದಾರೆ. ನಂತರ ಸ್ನೇಕ್ ಕಿರಣ್‌ಗೆ ಮಾಹಿತಿ ನೀಡಿದ್ದು,  ಸ್ಕೂಟಿಯ  ಬಿಡಿ ಭಾಗ ಬಿಚ್ಚಿ ಹೆಡ್‌ಲೈಟ್‌ನ ಡೂಮ್‌ನಲ್ಲಿ ಅಡಗಿದ್ದ ಸಣ್ಣ ನಾಗರಹಾವನ್ನು ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಡಲಾಯಿತು. 


 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more