ಶಿಕ್ಷಕಿ ಸ್ಕೂಟಿಯೊಳಗೆ ಸರ್ಪ! ಹಾವಿನ ಜೊತೆಗೆ 10 ಕಿ ಮೀ ಪಯಣ!

ಶಿಕ್ಷಕಿ ಸ್ಕೂಟಿಯೊಳಗೆ ಸರ್ಪ! ಹಾವಿನ ಜೊತೆಗೆ 10 ಕಿ ಮೀ ಪಯಣ!

Published : Jul 22, 2022, 01:42 PM IST

ಸ್ಕೂಟಿಯೊಳಗೆ ಸೇರಿಕೊಂಡ ಸರ್ಪದ ಜೊತೆ ಶಿಕ್ಷಕಿಯೊಬ್ಬರು 10 ಕಿ.ಮೀ ಪಯಣ ಮಾಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.   ಸ್ಕೂಟಿ ಮುಂಭಾಗದ ಡೂಮ್ ನಲ್ಲಿ ಕಾಣಿಸಿ ಕೊಂಡ ಸರ್ಪದೊಂದಿಗೆ  ಶಿವಮೊಗ್ಗ ತಾಲೂಕಿನ ಪಿಳ್ಳಂಗಿರಿ ಗ್ರಾಮದಿಂದ ಶಿವಮೊಗ್ಗದ ಸಹ್ಯಾದ್ರಿ ನಗರದ ವರೆಗೆ ಪಯಣಿಸಿದ್ದಾರೆ.

ಶಿವಮೊಗ್ಗ (ಜು. 22): ಸ್ಕೂಟಿಯೊಳಗೆ ಸೇರಿಕೊಂಡ ಸರ್ಪದ ಜೊತೆ ಶಿಕ್ಷಕಿಯೊಬ್ಬರು 10 ಕಿ.ಮೀ ಪಯಣ ಮಾಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.   ಸ್ಕೂಟಿ ಮುಂಭಾಗದ ಡೂಮ್ ನಲ್ಲಿ ಕಾಣಿಸಿ ಕೊಂಡ ಸರ್ಪದೊಂದಿಗೆ  ಶಿವಮೊಗ್ಗ ತಾಲೂಕಿನ ಪಿಳ್ಳಂಗಿರಿ ಗ್ರಾಮದಿಂದ ಶಿವಮೊಗ್ಗದ ಸಹ್ಯಾದ್ರಿ ನಗರದ ವರೆಗೆ ಪಯಣಿಸಿದ್ದಾರೆ. 

ಪಿಳ್ಳಂಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿರುವ ವೇದಾವತಿ ಎಂದಿನಂತೆ ಶಾಲೆಗೆ ತನ್ನ ಸ್ಕೂಟಿಯನ್ನು ಕೊಂಡೊಯ್ದಿದ್ದಾರೆ.  ಮನೆಗೆ ಮರಳುವಾಗ  ಸ್ಕೂಟಿ ಮುಂಭಾಗದ ಡೂಮ್ ನಲ್ಲಿ ಸರ್ಪ ಕಾಣಿಸಿಕೊಂಡಿದದೆ. 
ಧೈರ್ಯ ಮಾಡಿ ಐದಾರು ಕಿ.ಮೀ. ವರೆಗೆ ಚಲಾಯಿಸಿ ಕೊಂಡು ಬಂದಿದ್ದಾರೆ. ನಂತರ ಸ್ನೇಕ್ ಕಿರಣ್‌ಗೆ ಮಾಹಿತಿ ನೀಡಿದ್ದು,  ಸ್ಕೂಟಿಯ  ಬಿಡಿ ಭಾಗ ಬಿಚ್ಚಿ ಹೆಡ್‌ಲೈಟ್‌ನ ಡೂಮ್‌ನಲ್ಲಿ ಅಡಗಿದ್ದ ಸಣ್ಣ ನಾಗರಹಾವನ್ನು ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಡಲಾಯಿತು. 


 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more