ಕೊರೋನಾ ಆತಂಕ: ಮುಂಬೈನಿಂದ ಶಿರಸಿಗೆ ಬಂದಿದ್ದ ಚಾಲಕರು ಅರೆಸ್ಟ್‌

ಕೊರೋನಾ ಆತಂಕ: ಮುಂಬೈನಿಂದ ಶಿರಸಿಗೆ ಬಂದಿದ್ದ ಚಾಲಕರು ಅರೆಸ್ಟ್‌

Suvarna News   | Asianet News
Published : May 21, 2020, 03:28 PM IST

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಚಾಲಕರ ಬಂಧನ| ಕ್ವಾರಂಟೈನ್‌ಗೆ ಹೆದರಿ ತಪ್ಪಿಸಿಕೊಂಡಿದ್ದ ಚಾಲಕರು| ಮಹಾರಾಷ್ಟ್ರದ ಪುಣೆಯಿಂದ ಉತ್ತರ ಕನ್ನಡ ಜಿಲ್ಲೆಯ ಶಿರಶಿ ಪಟ್ಟಣಕ್ಕೆ ಬಂದಿದ್ದ ಚಾಲಕರು|

ಕಾರವಾರ(ಮೇ.21): ಕ್ವಾರಂಟೈನ್‌ಗೆ ಹೆದರಿ ತಪ್ಪಿಸಿಕೊಂಡಿದ್ದ ಚಾಲಕರನ್ನ ಬಂಧಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಶಿ ಪಟ್ಟಣದಲ್ಲಿ ಇಂದು(ಗುರುವಾರ) ನಡೆದಿದೆ. ಚಾಲಕರು ಮಹಾರಾಷ್ಟ್ರದ ಪುಣೆಯಿಂದ ಉತ್ತರ ಕನ್ನಡ ಜಿಲ್ಲೆಯ ಶಿರಶಿ ಪಟ್ಟಣಕ್ಕೆ ಬಂದಿದ್ದರು ಎಂದು ತಿಳಿದು ಬಂದಿದೆ.

ವಲಸೆ ಕಾರ್ಮಿಕರ ದಂಡು: ಕಲಬುರಗಿ ಗಡಿಯಲ್ಲಿ ನೋಂದಣಿಗೆ ಮುಗಿಬಿದ್ದ ಜನರು

ಶಿರಸಿಯ ದೀವಗಿ ವಾರ್ನರ್‌ ಫ್ಯಾಕ್ಟರಿಗೆ ಸೇರಿದ ಚಾಲಕರು ಕ್ವಾರಂಟೈನ್‌ಗೆ ಹೆದರಿ ತಪ್ಪಿಸಿಕೊಂಡಿದ್ದರು. ಶಿರಸಿಯ ಕ್ವಾರಂಟೈನ್‌ ಕೇಂದ್ರದಲ್ಲಿದ್ದ 9 ಮಂದಿಗೆ ಕೊರೋನಾ ಸೋಂಕುನ ತಗುಲಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.  
 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!