ಕೊರೋನಾ ಆತಂಕ: ಮುಂಬೈನಿಂದ ಶಿರಸಿಗೆ ಬಂದಿದ್ದ ಚಾಲಕರು ಅರೆಸ್ಟ್‌

ಕೊರೋನಾ ಆತಂಕ: ಮುಂಬೈನಿಂದ ಶಿರಸಿಗೆ ಬಂದಿದ್ದ ಚಾಲಕರು ಅರೆಸ್ಟ್‌

Suvarna News   | Asianet News
Published : May 21, 2020, 03:28 PM IST

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಚಾಲಕರ ಬಂಧನ| ಕ್ವಾರಂಟೈನ್‌ಗೆ ಹೆದರಿ ತಪ್ಪಿಸಿಕೊಂಡಿದ್ದ ಚಾಲಕರು| ಮಹಾರಾಷ್ಟ್ರದ ಪುಣೆಯಿಂದ ಉತ್ತರ ಕನ್ನಡ ಜಿಲ್ಲೆಯ ಶಿರಶಿ ಪಟ್ಟಣಕ್ಕೆ ಬಂದಿದ್ದ ಚಾಲಕರು|

ಕಾರವಾರ(ಮೇ.21): ಕ್ವಾರಂಟೈನ್‌ಗೆ ಹೆದರಿ ತಪ್ಪಿಸಿಕೊಂಡಿದ್ದ ಚಾಲಕರನ್ನ ಬಂಧಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಶಿ ಪಟ್ಟಣದಲ್ಲಿ ಇಂದು(ಗುರುವಾರ) ನಡೆದಿದೆ. ಚಾಲಕರು ಮಹಾರಾಷ್ಟ್ರದ ಪುಣೆಯಿಂದ ಉತ್ತರ ಕನ್ನಡ ಜಿಲ್ಲೆಯ ಶಿರಶಿ ಪಟ್ಟಣಕ್ಕೆ ಬಂದಿದ್ದರು ಎಂದು ತಿಳಿದು ಬಂದಿದೆ.

ವಲಸೆ ಕಾರ್ಮಿಕರ ದಂಡು: ಕಲಬುರಗಿ ಗಡಿಯಲ್ಲಿ ನೋಂದಣಿಗೆ ಮುಗಿಬಿದ್ದ ಜನರು

ಶಿರಸಿಯ ದೀವಗಿ ವಾರ್ನರ್‌ ಫ್ಯಾಕ್ಟರಿಗೆ ಸೇರಿದ ಚಾಲಕರು ಕ್ವಾರಂಟೈನ್‌ಗೆ ಹೆದರಿ ತಪ್ಪಿಸಿಕೊಂಡಿದ್ದರು. ಶಿರಸಿಯ ಕ್ವಾರಂಟೈನ್‌ ಕೇಂದ್ರದಲ್ಲಿದ್ದ 9 ಮಂದಿಗೆ ಕೊರೋನಾ ಸೋಂಕುನ ತಗುಲಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.  
 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ