ಕೊರೋನಾ ಆತಂಕ: ಮುಂಬೈನಿಂದ ಶಿರಸಿಗೆ ಬಂದಿದ್ದ ಚಾಲಕರು ಅರೆಸ್ಟ್‌

ಕೊರೋನಾ ಆತಂಕ: ಮುಂಬೈನಿಂದ ಶಿರಸಿಗೆ ಬಂದಿದ್ದ ಚಾಲಕರು ಅರೆಸ್ಟ್‌

Published : May 21, 2020, 03:28 PM IST

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಚಾಲಕರ ಬಂಧನ| ಕ್ವಾರಂಟೈನ್‌ಗೆ ಹೆದರಿ ತಪ್ಪಿಸಿಕೊಂಡಿದ್ದ ಚಾಲಕರು| ಮಹಾರಾಷ್ಟ್ರದ ಪುಣೆಯಿಂದ ಉತ್ತರ ಕನ್ನಡ ಜಿಲ್ಲೆಯ ಶಿರಶಿ ಪಟ್ಟಣಕ್ಕೆ ಬಂದಿದ್ದ ಚಾಲಕರು|

ಕಾರವಾರ(ಮೇ.21): ಕ್ವಾರಂಟೈನ್‌ಗೆ ಹೆದರಿ ತಪ್ಪಿಸಿಕೊಂಡಿದ್ದ ಚಾಲಕರನ್ನ ಬಂಧಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಶಿ ಪಟ್ಟಣದಲ್ಲಿ ಇಂದು(ಗುರುವಾರ) ನಡೆದಿದೆ. ಚಾಲಕರು ಮಹಾರಾಷ್ಟ್ರದ ಪುಣೆಯಿಂದ ಉತ್ತರ ಕನ್ನಡ ಜಿಲ್ಲೆಯ ಶಿರಶಿ ಪಟ್ಟಣಕ್ಕೆ ಬಂದಿದ್ದರು ಎಂದು ತಿಳಿದು ಬಂದಿದೆ.

ವಲಸೆ ಕಾರ್ಮಿಕರ ದಂಡು: ಕಲಬುರಗಿ ಗಡಿಯಲ್ಲಿ ನೋಂದಣಿಗೆ ಮುಗಿಬಿದ್ದ ಜನರು

ಶಿರಸಿಯ ದೀವಗಿ ವಾರ್ನರ್‌ ಫ್ಯಾಕ್ಟರಿಗೆ ಸೇರಿದ ಚಾಲಕರು ಕ್ವಾರಂಟೈನ್‌ಗೆ ಹೆದರಿ ತಪ್ಪಿಸಿಕೊಂಡಿದ್ದರು. ಶಿರಸಿಯ ಕ್ವಾರಂಟೈನ್‌ ಕೇಂದ್ರದಲ್ಲಿದ್ದ 9 ಮಂದಿಗೆ ಕೊರೋನಾ ಸೋಂಕುನ ತಗುಲಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.  
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!