ಬಿಗ್-3 ವರದಿಗೂ ಮುನ್ನವೇ  ಉರ್ದು ಶಾಲೆಗೆ ಬಂತು ಸೌಲಭ್ಯ: 50 ವರ್ಷದ ಸಮಸ್ಯೆಗೆ ಶಾಶ್ವತ ಪರಿಹಾರ

ಬಿಗ್-3 ವರದಿಗೂ ಮುನ್ನವೇ ಉರ್ದು ಶಾಲೆಗೆ ಬಂತು ಸೌಲಭ್ಯ: 50 ವರ್ಷದ ಸಮಸ್ಯೆಗೆ ಶಾಶ್ವತ ಪರಿಹಾರ

Published : Jan 25, 2023, 04:01 PM IST

BIG-3 ಕ್ಯಾಮೆರಾ ಕಂಡ್ರೆ ಸಾಕು ಏನೆಲ್ಲಾ ಆಗುತ್ತೆ ಅನ್ನೋದಕ್ಕೆ ಈ ಸ್ಟೋರಿ ಉತ್ತಮ ಉದಾಹರಣೆಯಾಗಿದ್ದು, 50 ವರ್ಷದ ಸಮಸ್ಯೆಗೆ ಶಾಶ್ವತ ಪರಿಹಾರ ಸಿಕ್ಕಿದೆ.
 

ಶಿವಮೊಗ್ಗ ನಗರದ ನ್ಯೂ ಮಂಡ್ಲಿಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳು ಶಿಥಿಲಾವಸ್ಥೆ ತಲುಪಿದ್ದು, ಶೈಕ್ಷಣಿಕ ವಾತಾವರಣ ಎಂಬುದು ಅದ್ವಾನ ಎದ್ದು ಹೋಗಿತ್ತು.ಈ ಸರ್ಕಾರಿ ಉರ್ದು ಶಾಲೆಯಲ್ಲಿ 1 ರಿಂದ 7 ನೇ ತರಗತಿಯವರೆಗೆ 95 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದರು. ಗುಣಮಟ್ಟದ ವಿದ್ಯಾಭ್ಯಾಸಕ್ಕಾಗಿ ಸೂಕ್ತ ಸೌಕರ್ಯಗಳನ್ನು ಒದಗಿಸಿ ಕೊಡಿ ಎಂದು ಶಿಕ್ಷಣ ಇಲಾಖೆಗೆ ಅದೆಷ್ಟೇ ಬಾರಿ ಮನವಿ ಮಾಡಿದ್ರು ಯಾರೂ ಕೂಡ ಕ್ಯಾರೇ ಅಂದಿರಲಿಲ್ಲ.  ಕೂಡಲೇ ಆ ಶಾಲೆಗೆ ಬಿಗ್-3 ಎಂಟ್ರಿ ಕೊಡ್ತು. ಅಲ್ಲಿನ ದುಸ್ಥಿಯ ಬಗ್ಗೆ ಶೂಟ್ ಮಾಡಿಕೊಂಡು ಬಂದ್ವಿ ಅಷ್ಟೇ ನೋಡಿ ಮುಂದೆ ಆಗಿದ್ದೆಲ್ಲಾ ಪವಾಡ. ಕೂಡಲೇ ಶಿಕ್ಷಣ ಇಲಾಖೆ ಎಚ್ಚೆತ್ತು ಕೊಳ್ತು.  ಶಾಲಾ ಅಭಿವೃದ್ಧಿ ಸಮಿತಿ ಪೋಷಕರು ಮತ್ತು ವಿದ್ಯಾರ್ಥಿಗಳು ಕಚೇರಿ ಎದುರು ಅದೆಷ್ಟೇ ಪ್ರತಿಭಟನೆ ನಡೆಸಿದ್ದರು ಬಗೆ ಹರಿಯದ ಸಮಸ್ಯೆಗೆ ಬಿಗ್-3 ಕೇವಲ ಎಂಟ್ರಿ ಕೊಟ್ಟಿದ್ದಷ್ಟೇ ಎಲ್ಲವೂ ಫಟಾ ಫಟ್ ಅಂತಾ ಬಗೆಹರಿಯಿತು. ಇದೀಗ ಸರ್ಕಾರಿ ಉರ್ದು ಶಾಲೆಯ ಶಿಥಿಲಾವಸ್ಥೆ ತಲುಪಿದ ಮೂರು ಕೊಠಡಿಗಳು ಕೂಡ ಸುಣ್ಣ ಬಣ್ಣ ಬಳಿದುಕೊಂಡು ಹಂಚಿನ ಚಾವಣಿಯನ್ನು ದುರಸ್ತಿಗೊಳಿಸಿ ಕೊಠಡಿಯ ನೆಲಹಾಸು ಸೇರಿದಂತೆ ಎಲ್ಲವೂ ಸಿದ್ದಗೊಳ್ಳುತ್ತಿದೆ.  ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರೆಲ್ಲಾ ಫುಲ್ ಖುಷ್ ಆಗಿದ್ದಾರೆ. ಇಲ್ಲಿದೆ ಸಂಪೂರ್ಣ ಡಿಟೇಲ್ಸ್.

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more