75 ನೇ ಸ್ವಾತಂತ್ರ ದಿನಾಚರಣೆಗೆ ಶಿವಮೊಗ್ಗ ಯುವಕರ ವಂದೇ ಮಾತರಂ ಸ್ಪೆಷಲ್ ವಿಡಿಯೋ.!

75 ನೇ ಸ್ವಾತಂತ್ರ ದಿನಾಚರಣೆಗೆ ಶಿವಮೊಗ್ಗ ಯುವಕರ ವಂದೇ ಮಾತರಂ ಸ್ಪೆಷಲ್ ವಿಡಿಯೋ.!

Suvarna News   | Asianet News
Published : Aug 13, 2021, 05:37 PM IST

ಭಾರತ ತನ್ನ ಸ್ವಾತಂತ್ರ್ಯ ದಿನದ ವಜ್ರ ಮಹೋತ್ಸವ ಆಚರಿಸಲು ಸಂಭ್ರಮದಿಂದ ಅಣಿಯಾಗಿ ನಿಂತಿದೆ . ಈ ಸಂಧರ್ಭದಲ್ಲಿ ನಮ್ಮ ಶಿವಮೊಗ್ಗದ 'ಪೃಥ್ವಿಗೌಡ ಕ್ರಿಯೇಷನ್ಸ್' ಒಂದು ವಿನೂತನ ಪ್ರಯೋಗಕ್ಕೆ ಮುಂದಾಗಿದೆ .  

ಶಿವಮೊಗ್ಗ (ಆ. 13): ಭಾರತ ತನ್ನ ಸ್ವಾತಂತ್ರ್ಯ ದಿನದ ವಜ್ರ ಮಹೋತ್ಸವ ಆಚರಿಸಲು ಸಂಭ್ರಮದಿಂದ ಅಣಿಯಾಗಿ ನಿಂತಿದೆ . ಈ ಸಂಧರ್ಭದಲ್ಲಿ ನಮ್ಮ ಶಿವಮೊಗ್ಗದ 'ಪೃಥ್ವಿಗೌಡ ಕ್ರಿಯೇಷನ್ಸ್' ಒಂದು ವಿನೂತನ ಪ್ರಯೋಗಕ್ಕೆ ಮುಂದಾಗಿದೆ

ಭಾರತದ ಅಭೂತಪೂರ್ವ ಸ್ವಾತಂತ್ರ್ಯದ ಹೋರಾಟಕ್ಕೆ ರಣಮಂತ್ರವಾದ ಬಂಕಿಮಚಂದ್ರರ  ವಂದೇ ಮಾತರಂ ರಾಷ್ಟ್ರಗಾನವನ್ನು ಪ್ರಪಂಚದ ಮೂಲೆ ಮೂಲೆಯಲ್ಲಿರುವ 75 ಅನಿವಾಸಿ ಭಾರತೀಯರು ಹಾಡಲಿದ್ದಾರೆ . ಇದೇ ಆಗಸ್ಟ್ 15 ರಂದು ಈ ವಿಶೇಷ ಹಾಡು ಬಿಡುಗಡೆಯಾಗಲಿದೆ. 

ಅಮೇರಿಕಾದಿಂದ ಹಿಡಿದು ಮಲೇಷಿಯಾದ ತನಕ ಸುಮಾರು 20 ಕ್ಕೂ ಹೆಚ್ಚು ದೇಶಗಳಲ್ಲಿ ನೆಲೆಸಿರುವ ಭಾರತೀಯರು ರಾಷ್ಟ್ರಗಾನವನ್ನು ಹಾಡಿ, ಬರಲಿರುವ 75 ನೇ ಸ್ವಾತಂತ್ರ್ಯ ದಿನಕ್ಕೆ ತಮ್ಮ ಗಾನ ನಮನದ ಮೂಲಕ ದೇಶಭಕ್ತಿಯನ್ನು ಮೆರೆದಿದ್ದಾರೆ .

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!