ನನಗೆ ತಾಯಿ ಆಶೀರ್ವಾದ ಜೊತೆ ಇದೆ, ತಂದೆ ಆಶೀರ್ವಾದ ಸ್ವಲ್ಪ ಕಡಿಮೆ: ವೈರಲ್‌ ಆದ ಶಿವಾನಂದ ಪಾಟೀಲ್ ಹೇಳಿಕೆ

ನನಗೆ ತಾಯಿ ಆಶೀರ್ವಾದ ಜೊತೆ ಇದೆ, ತಂದೆ ಆಶೀರ್ವಾದ ಸ್ವಲ್ಪ ಕಡಿಮೆ: ವೈರಲ್‌ ಆದ ಶಿವಾನಂದ ಪಾಟೀಲ್ ಹೇಳಿಕೆ

Published : May 06, 2024, 05:29 PM IST

ತಾಯಿಯ ಜಾಗದಲ್ಲಿ ಮುಸ್ಲಿಂ ಇದ್ದಾರೆ, ತಂದೆ ಆಶೀರ್ವಾದ ಹಂಚಿಹೋಗಿದೆ, ನಾನು ಅದನ್ನು ಒಗ್ಗೂಡಿಸುವ ಅವಶ್ಯಕತೆ ಇದೆ, ರಾಕ್ಷಸ ಆಡಳಿತ ವಿರುದ್ಧ ಗೆಲ್ಲುವ ಪರಿಸ್ಥಿತಿ ನಿರ್ಮಾಣ ಮಾಡುತ್ತಿದ್ದೇನೆ ಎಂದು ಶಿವಾನಂದ ಪಾಟೀಲ್ ಹೇಳಿಕೆ ನೀಡಿದ್ದಾರೆ.
 

ನನಗೆ ತಾಯಿಯ ಆಶೀರ್ವಾದ ನನ್ನ ಜೊತೆ ಇದೆ, ತಂದೆಯ ಆಶೀರ್ವಾದ ಸ್ವಲ್ಪ ಕಡಿಮೆ ಇದೆ ಎಂದು ಸಚಿವ ಜಮೀರ್ ಅಹ್ಮದ್ (Zameer Ahmed) ನೇತೃತ್ವದ ಲೋಕಸಭಾ ಚುನಾವಣೆ ಸಂಬಂಧದ ಪ್ರಚಾರ ಸಭೆಯಲ್ಲಿ ಶಿವಾನಂದ ಪಾಟೀಲ್ (Shivanand Patil) ಹೇಳಿಕೆ ನೀಡಿದ್ದು, ಮುಸ್ಲಿಂ(Muslim) ಸಮುದಾಯದ ಸಮಾವೇಶದಲ್ಲಿ ಹೇಳಿಕೆ ವೈರಲ್ ಆಗಿದೆ. ಅಲ್ಲದೆ ತಾಯಿಯ ಜಾಗದಲ್ಲಿ ಮುಸ್ಲಿಂ ಇದ್ದಾರೆ, ತಂದೆ ಆಶೀರ್ವಾದ ಹಂಚಿಹೋಗಿದೆ, ನಾನು ಅದನ್ನು ಒಗ್ಗೂಡಿಸುವ ಅವಶ್ಯಕತೆ ಇದೆ, ರಾಕ್ಷಸ ಆಡಳಿತ ವಿರುದ್ಧ ಗೆಲ್ಲುವ ಪರಿಸ್ಥಿತಿ ನಿರ್ಮಾಣ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ. ಈ ಗೆಲುವು ನಮ್ಮ ಗೆಲುವು ಅಲ್ಲ, ಅದು ಜಮೀರ್ ಅಹ್ಮದ್ ಗೆಲುವು, ನಿಮ್ಮೆಲ್ಲರ ಗೆಲುವು ಎಂದು ಪುತ್ರಿ ಸಂಯುಕ್ತಾ ಪಾಟೀಲ್ (Samyukta Patil) ಪರ ಪ್ರಚಾರ ಸಭೆಯಲ್ಲಿ ಶಿವಾನಂದ ಪಾಟೀಲ್ ಹೇಳಿದ್ದಾರೆ. ನಗರದ ಚರಂತಿಮಠ ಕಲ್ಯಾಣ ಮಂಟಪದಲ್ಲಿ ಎರಡು ದಿನಗಳ ಹಿಂದೆ ಈ ಸಭೆ ನಡೆದಿದ್ದು, ಇದೀಗ ಈ ಹೇಳಿಕೆ ಭಾರೀ ವೈರಲ್‌ ಆಗುತ್ತಿದೆ.

ಇದನ್ನೂ ವೀಕ್ಷಿಸಿ:  ಮೊಮ್ಮಗನ ಪ್ರಕರಣದಿಂದ ಜರ್ಜರಿತರಾದ ದೇವೇಗೌಡರು! ದೊಡ್ಡಗೌಡರ ಫ್ಯಾಮಿಲಿ ಮೇಲೆ ಅಶ್ಲೀಲ ವ್ಯೂಹದ ಇಂಪ್ಯಾಕ್ಟ್ ಏನು?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more