ನನಗೆ ತಾಯಿ ಆಶೀರ್ವಾದ ಜೊತೆ ಇದೆ, ತಂದೆ ಆಶೀರ್ವಾದ ಸ್ವಲ್ಪ ಕಡಿಮೆ: ವೈರಲ್‌ ಆದ ಶಿವಾನಂದ ಪಾಟೀಲ್ ಹೇಳಿಕೆ

ನನಗೆ ತಾಯಿ ಆಶೀರ್ವಾದ ಜೊತೆ ಇದೆ, ತಂದೆ ಆಶೀರ್ವಾದ ಸ್ವಲ್ಪ ಕಡಿಮೆ: ವೈರಲ್‌ ಆದ ಶಿವಾನಂದ ಪಾಟೀಲ್ ಹೇಳಿಕೆ

Published : May 06, 2024, 05:29 PM IST

ತಾಯಿಯ ಜಾಗದಲ್ಲಿ ಮುಸ್ಲಿಂ ಇದ್ದಾರೆ, ತಂದೆ ಆಶೀರ್ವಾದ ಹಂಚಿಹೋಗಿದೆ, ನಾನು ಅದನ್ನು ಒಗ್ಗೂಡಿಸುವ ಅವಶ್ಯಕತೆ ಇದೆ, ರಾಕ್ಷಸ ಆಡಳಿತ ವಿರುದ್ಧ ಗೆಲ್ಲುವ ಪರಿಸ್ಥಿತಿ ನಿರ್ಮಾಣ ಮಾಡುತ್ತಿದ್ದೇನೆ ಎಂದು ಶಿವಾನಂದ ಪಾಟೀಲ್ ಹೇಳಿಕೆ ನೀಡಿದ್ದಾರೆ.
 

ನನಗೆ ತಾಯಿಯ ಆಶೀರ್ವಾದ ನನ್ನ ಜೊತೆ ಇದೆ, ತಂದೆಯ ಆಶೀರ್ವಾದ ಸ್ವಲ್ಪ ಕಡಿಮೆ ಇದೆ ಎಂದು ಸಚಿವ ಜಮೀರ್ ಅಹ್ಮದ್ (Zameer Ahmed) ನೇತೃತ್ವದ ಲೋಕಸಭಾ ಚುನಾವಣೆ ಸಂಬಂಧದ ಪ್ರಚಾರ ಸಭೆಯಲ್ಲಿ ಶಿವಾನಂದ ಪಾಟೀಲ್ (Shivanand Patil) ಹೇಳಿಕೆ ನೀಡಿದ್ದು, ಮುಸ್ಲಿಂ(Muslim) ಸಮುದಾಯದ ಸಮಾವೇಶದಲ್ಲಿ ಹೇಳಿಕೆ ವೈರಲ್ ಆಗಿದೆ. ಅಲ್ಲದೆ ತಾಯಿಯ ಜಾಗದಲ್ಲಿ ಮುಸ್ಲಿಂ ಇದ್ದಾರೆ, ತಂದೆ ಆಶೀರ್ವಾದ ಹಂಚಿಹೋಗಿದೆ, ನಾನು ಅದನ್ನು ಒಗ್ಗೂಡಿಸುವ ಅವಶ್ಯಕತೆ ಇದೆ, ರಾಕ್ಷಸ ಆಡಳಿತ ವಿರುದ್ಧ ಗೆಲ್ಲುವ ಪರಿಸ್ಥಿತಿ ನಿರ್ಮಾಣ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ. ಈ ಗೆಲುವು ನಮ್ಮ ಗೆಲುವು ಅಲ್ಲ, ಅದು ಜಮೀರ್ ಅಹ್ಮದ್ ಗೆಲುವು, ನಿಮ್ಮೆಲ್ಲರ ಗೆಲುವು ಎಂದು ಪುತ್ರಿ ಸಂಯುಕ್ತಾ ಪಾಟೀಲ್ (Samyukta Patil) ಪರ ಪ್ರಚಾರ ಸಭೆಯಲ್ಲಿ ಶಿವಾನಂದ ಪಾಟೀಲ್ ಹೇಳಿದ್ದಾರೆ. ನಗರದ ಚರಂತಿಮಠ ಕಲ್ಯಾಣ ಮಂಟಪದಲ್ಲಿ ಎರಡು ದಿನಗಳ ಹಿಂದೆ ಈ ಸಭೆ ನಡೆದಿದ್ದು, ಇದೀಗ ಈ ಹೇಳಿಕೆ ಭಾರೀ ವೈರಲ್‌ ಆಗುತ್ತಿದೆ.

ಇದನ್ನೂ ವೀಕ್ಷಿಸಿ:  ಮೊಮ್ಮಗನ ಪ್ರಕರಣದಿಂದ ಜರ್ಜರಿತರಾದ ದೇವೇಗೌಡರು! ದೊಡ್ಡಗೌಡರ ಫ್ಯಾಮಿಲಿ ಮೇಲೆ ಅಶ್ಲೀಲ ವ್ಯೂಹದ ಇಂಪ್ಯಾಕ್ಟ್ ಏನು?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more