ನನಗೆ ತಾಯಿ ಆಶೀರ್ವಾದ ಜೊತೆ ಇದೆ, ತಂದೆ ಆಶೀರ್ವಾದ ಸ್ವಲ್ಪ ಕಡಿಮೆ: ವೈರಲ್‌ ಆದ ಶಿವಾನಂದ ಪಾಟೀಲ್ ಹೇಳಿಕೆ

ನನಗೆ ತಾಯಿ ಆಶೀರ್ವಾದ ಜೊತೆ ಇದೆ, ತಂದೆ ಆಶೀರ್ವಾದ ಸ್ವಲ್ಪ ಕಡಿಮೆ: ವೈರಲ್‌ ಆದ ಶಿವಾನಂದ ಪಾಟೀಲ್ ಹೇಳಿಕೆ

Published : May 06, 2024, 05:29 PM IST

ತಾಯಿಯ ಜಾಗದಲ್ಲಿ ಮುಸ್ಲಿಂ ಇದ್ದಾರೆ, ತಂದೆ ಆಶೀರ್ವಾದ ಹಂಚಿಹೋಗಿದೆ, ನಾನು ಅದನ್ನು ಒಗ್ಗೂಡಿಸುವ ಅವಶ್ಯಕತೆ ಇದೆ, ರಾಕ್ಷಸ ಆಡಳಿತ ವಿರುದ್ಧ ಗೆಲ್ಲುವ ಪರಿಸ್ಥಿತಿ ನಿರ್ಮಾಣ ಮಾಡುತ್ತಿದ್ದೇನೆ ಎಂದು ಶಿವಾನಂದ ಪಾಟೀಲ್ ಹೇಳಿಕೆ ನೀಡಿದ್ದಾರೆ.
 

ನನಗೆ ತಾಯಿಯ ಆಶೀರ್ವಾದ ನನ್ನ ಜೊತೆ ಇದೆ, ತಂದೆಯ ಆಶೀರ್ವಾದ ಸ್ವಲ್ಪ ಕಡಿಮೆ ಇದೆ ಎಂದು ಸಚಿವ ಜಮೀರ್ ಅಹ್ಮದ್ (Zameer Ahmed) ನೇತೃತ್ವದ ಲೋಕಸಭಾ ಚುನಾವಣೆ ಸಂಬಂಧದ ಪ್ರಚಾರ ಸಭೆಯಲ್ಲಿ ಶಿವಾನಂದ ಪಾಟೀಲ್ (Shivanand Patil) ಹೇಳಿಕೆ ನೀಡಿದ್ದು, ಮುಸ್ಲಿಂ(Muslim) ಸಮುದಾಯದ ಸಮಾವೇಶದಲ್ಲಿ ಹೇಳಿಕೆ ವೈರಲ್ ಆಗಿದೆ. ಅಲ್ಲದೆ ತಾಯಿಯ ಜಾಗದಲ್ಲಿ ಮುಸ್ಲಿಂ ಇದ್ದಾರೆ, ತಂದೆ ಆಶೀರ್ವಾದ ಹಂಚಿಹೋಗಿದೆ, ನಾನು ಅದನ್ನು ಒಗ್ಗೂಡಿಸುವ ಅವಶ್ಯಕತೆ ಇದೆ, ರಾಕ್ಷಸ ಆಡಳಿತ ವಿರುದ್ಧ ಗೆಲ್ಲುವ ಪರಿಸ್ಥಿತಿ ನಿರ್ಮಾಣ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ. ಈ ಗೆಲುವು ನಮ್ಮ ಗೆಲುವು ಅಲ್ಲ, ಅದು ಜಮೀರ್ ಅಹ್ಮದ್ ಗೆಲುವು, ನಿಮ್ಮೆಲ್ಲರ ಗೆಲುವು ಎಂದು ಪುತ್ರಿ ಸಂಯುಕ್ತಾ ಪಾಟೀಲ್ (Samyukta Patil) ಪರ ಪ್ರಚಾರ ಸಭೆಯಲ್ಲಿ ಶಿವಾನಂದ ಪಾಟೀಲ್ ಹೇಳಿದ್ದಾರೆ. ನಗರದ ಚರಂತಿಮಠ ಕಲ್ಯಾಣ ಮಂಟಪದಲ್ಲಿ ಎರಡು ದಿನಗಳ ಹಿಂದೆ ಈ ಸಭೆ ನಡೆದಿದ್ದು, ಇದೀಗ ಈ ಹೇಳಿಕೆ ಭಾರೀ ವೈರಲ್‌ ಆಗುತ್ತಿದೆ.

ಇದನ್ನೂ ವೀಕ್ಷಿಸಿ:  ಮೊಮ್ಮಗನ ಪ್ರಕರಣದಿಂದ ಜರ್ಜರಿತರಾದ ದೇವೇಗೌಡರು! ದೊಡ್ಡಗೌಡರ ಫ್ಯಾಮಿಲಿ ಮೇಲೆ ಅಶ್ಲೀಲ ವ್ಯೂಹದ ಇಂಪ್ಯಾಕ್ಟ್ ಏನು?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more