ನನಗೆ ತಾಯಿ ಆಶೀರ್ವಾದ ಜೊತೆ ಇದೆ, ತಂದೆ ಆಶೀರ್ವಾದ ಸ್ವಲ್ಪ ಕಡಿಮೆ: ವೈರಲ್‌ ಆದ ಶಿವಾನಂದ ಪಾಟೀಲ್ ಹೇಳಿಕೆ

ನನಗೆ ತಾಯಿ ಆಶೀರ್ವಾದ ಜೊತೆ ಇದೆ, ತಂದೆ ಆಶೀರ್ವಾದ ಸ್ವಲ್ಪ ಕಡಿಮೆ: ವೈರಲ್‌ ಆದ ಶಿವಾನಂದ ಪಾಟೀಲ್ ಹೇಳಿಕೆ

Published : May 06, 2024, 05:29 PM IST

ತಾಯಿಯ ಜಾಗದಲ್ಲಿ ಮುಸ್ಲಿಂ ಇದ್ದಾರೆ, ತಂದೆ ಆಶೀರ್ವಾದ ಹಂಚಿಹೋಗಿದೆ, ನಾನು ಅದನ್ನು ಒಗ್ಗೂಡಿಸುವ ಅವಶ್ಯಕತೆ ಇದೆ, ರಾಕ್ಷಸ ಆಡಳಿತ ವಿರುದ್ಧ ಗೆಲ್ಲುವ ಪರಿಸ್ಥಿತಿ ನಿರ್ಮಾಣ ಮಾಡುತ್ತಿದ್ದೇನೆ ಎಂದು ಶಿವಾನಂದ ಪಾಟೀಲ್ ಹೇಳಿಕೆ ನೀಡಿದ್ದಾರೆ.
 

ನನಗೆ ತಾಯಿಯ ಆಶೀರ್ವಾದ ನನ್ನ ಜೊತೆ ಇದೆ, ತಂದೆಯ ಆಶೀರ್ವಾದ ಸ್ವಲ್ಪ ಕಡಿಮೆ ಇದೆ ಎಂದು ಸಚಿವ ಜಮೀರ್ ಅಹ್ಮದ್ (Zameer Ahmed) ನೇತೃತ್ವದ ಲೋಕಸಭಾ ಚುನಾವಣೆ ಸಂಬಂಧದ ಪ್ರಚಾರ ಸಭೆಯಲ್ಲಿ ಶಿವಾನಂದ ಪಾಟೀಲ್ (Shivanand Patil) ಹೇಳಿಕೆ ನೀಡಿದ್ದು, ಮುಸ್ಲಿಂ(Muslim) ಸಮುದಾಯದ ಸಮಾವೇಶದಲ್ಲಿ ಹೇಳಿಕೆ ವೈರಲ್ ಆಗಿದೆ. ಅಲ್ಲದೆ ತಾಯಿಯ ಜಾಗದಲ್ಲಿ ಮುಸ್ಲಿಂ ಇದ್ದಾರೆ, ತಂದೆ ಆಶೀರ್ವಾದ ಹಂಚಿಹೋಗಿದೆ, ನಾನು ಅದನ್ನು ಒಗ್ಗೂಡಿಸುವ ಅವಶ್ಯಕತೆ ಇದೆ, ರಾಕ್ಷಸ ಆಡಳಿತ ವಿರುದ್ಧ ಗೆಲ್ಲುವ ಪರಿಸ್ಥಿತಿ ನಿರ್ಮಾಣ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ. ಈ ಗೆಲುವು ನಮ್ಮ ಗೆಲುವು ಅಲ್ಲ, ಅದು ಜಮೀರ್ ಅಹ್ಮದ್ ಗೆಲುವು, ನಿಮ್ಮೆಲ್ಲರ ಗೆಲುವು ಎಂದು ಪುತ್ರಿ ಸಂಯುಕ್ತಾ ಪಾಟೀಲ್ (Samyukta Patil) ಪರ ಪ್ರಚಾರ ಸಭೆಯಲ್ಲಿ ಶಿವಾನಂದ ಪಾಟೀಲ್ ಹೇಳಿದ್ದಾರೆ. ನಗರದ ಚರಂತಿಮಠ ಕಲ್ಯಾಣ ಮಂಟಪದಲ್ಲಿ ಎರಡು ದಿನಗಳ ಹಿಂದೆ ಈ ಸಭೆ ನಡೆದಿದ್ದು, ಇದೀಗ ಈ ಹೇಳಿಕೆ ಭಾರೀ ವೈರಲ್‌ ಆಗುತ್ತಿದೆ.

ಇದನ್ನೂ ವೀಕ್ಷಿಸಿ:  ಮೊಮ್ಮಗನ ಪ್ರಕರಣದಿಂದ ಜರ್ಜರಿತರಾದ ದೇವೇಗೌಡರು! ದೊಡ್ಡಗೌಡರ ಫ್ಯಾಮಿಲಿ ಮೇಲೆ ಅಶ್ಲೀಲ ವ್ಯೂಹದ ಇಂಪ್ಯಾಕ್ಟ್ ಏನು?

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more