ನನಗೆ ತಾಯಿ ಆಶೀರ್ವಾದ ಜೊತೆ ಇದೆ, ತಂದೆ ಆಶೀರ್ವಾದ ಸ್ವಲ್ಪ ಕಡಿಮೆ: ವೈರಲ್‌ ಆದ ಶಿವಾನಂದ ಪಾಟೀಲ್ ಹೇಳಿಕೆ

ನನಗೆ ತಾಯಿ ಆಶೀರ್ವಾದ ಜೊತೆ ಇದೆ, ತಂದೆ ಆಶೀರ್ವಾದ ಸ್ವಲ್ಪ ಕಡಿಮೆ: ವೈರಲ್‌ ಆದ ಶಿವಾನಂದ ಪಾಟೀಲ್ ಹೇಳಿಕೆ

Published : May 06, 2024, 05:29 PM IST

ತಾಯಿಯ ಜಾಗದಲ್ಲಿ ಮುಸ್ಲಿಂ ಇದ್ದಾರೆ, ತಂದೆ ಆಶೀರ್ವಾದ ಹಂಚಿಹೋಗಿದೆ, ನಾನು ಅದನ್ನು ಒಗ್ಗೂಡಿಸುವ ಅವಶ್ಯಕತೆ ಇದೆ, ರಾಕ್ಷಸ ಆಡಳಿತ ವಿರುದ್ಧ ಗೆಲ್ಲುವ ಪರಿಸ್ಥಿತಿ ನಿರ್ಮಾಣ ಮಾಡುತ್ತಿದ್ದೇನೆ ಎಂದು ಶಿವಾನಂದ ಪಾಟೀಲ್ ಹೇಳಿಕೆ ನೀಡಿದ್ದಾರೆ.
 

ನನಗೆ ತಾಯಿಯ ಆಶೀರ್ವಾದ ನನ್ನ ಜೊತೆ ಇದೆ, ತಂದೆಯ ಆಶೀರ್ವಾದ ಸ್ವಲ್ಪ ಕಡಿಮೆ ಇದೆ ಎಂದು ಸಚಿವ ಜಮೀರ್ ಅಹ್ಮದ್ (Zameer Ahmed) ನೇತೃತ್ವದ ಲೋಕಸಭಾ ಚುನಾವಣೆ ಸಂಬಂಧದ ಪ್ರಚಾರ ಸಭೆಯಲ್ಲಿ ಶಿವಾನಂದ ಪಾಟೀಲ್ (Shivanand Patil) ಹೇಳಿಕೆ ನೀಡಿದ್ದು, ಮುಸ್ಲಿಂ(Muslim) ಸಮುದಾಯದ ಸಮಾವೇಶದಲ್ಲಿ ಹೇಳಿಕೆ ವೈರಲ್ ಆಗಿದೆ. ಅಲ್ಲದೆ ತಾಯಿಯ ಜಾಗದಲ್ಲಿ ಮುಸ್ಲಿಂ ಇದ್ದಾರೆ, ತಂದೆ ಆಶೀರ್ವಾದ ಹಂಚಿಹೋಗಿದೆ, ನಾನು ಅದನ್ನು ಒಗ್ಗೂಡಿಸುವ ಅವಶ್ಯಕತೆ ಇದೆ, ರಾಕ್ಷಸ ಆಡಳಿತ ವಿರುದ್ಧ ಗೆಲ್ಲುವ ಪರಿಸ್ಥಿತಿ ನಿರ್ಮಾಣ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ. ಈ ಗೆಲುವು ನಮ್ಮ ಗೆಲುವು ಅಲ್ಲ, ಅದು ಜಮೀರ್ ಅಹ್ಮದ್ ಗೆಲುವು, ನಿಮ್ಮೆಲ್ಲರ ಗೆಲುವು ಎಂದು ಪುತ್ರಿ ಸಂಯುಕ್ತಾ ಪಾಟೀಲ್ (Samyukta Patil) ಪರ ಪ್ರಚಾರ ಸಭೆಯಲ್ಲಿ ಶಿವಾನಂದ ಪಾಟೀಲ್ ಹೇಳಿದ್ದಾರೆ. ನಗರದ ಚರಂತಿಮಠ ಕಲ್ಯಾಣ ಮಂಟಪದಲ್ಲಿ ಎರಡು ದಿನಗಳ ಹಿಂದೆ ಈ ಸಭೆ ನಡೆದಿದ್ದು, ಇದೀಗ ಈ ಹೇಳಿಕೆ ಭಾರೀ ವೈರಲ್‌ ಆಗುತ್ತಿದೆ.

ಇದನ್ನೂ ವೀಕ್ಷಿಸಿ:  ಮೊಮ್ಮಗನ ಪ್ರಕರಣದಿಂದ ಜರ್ಜರಿತರಾದ ದೇವೇಗೌಡರು! ದೊಡ್ಡಗೌಡರ ಫ್ಯಾಮಿಲಿ ಮೇಲೆ ಅಶ್ಲೀಲ ವ್ಯೂಹದ ಇಂಪ್ಯಾಕ್ಟ್ ಏನು?

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more