ಕರ್ನಾಟಕ ಪೊಲೀಸರಿಗೆ ಶಿವಸೇನೆ ನಾಯಕನಿಂದ ಸವಾಲ್‌: ಬೆಳಗಾವಿಗೆ ಎಂಟ್ರಿ!?

ಕರ್ನಾಟಕ ಪೊಲೀಸರಿಗೆ ಶಿವಸೇನೆ ನಾಯಕನಿಂದ ಸವಾಲ್‌: ಬೆಳಗಾವಿಗೆ ಎಂಟ್ರಿ!?

Suvarna News   | Asianet News
Published : Jan 18, 2020, 12:35 PM ISTUpdated : Jan 18, 2020, 12:46 PM IST

ಬೆಳಗಾವಿಗೆ ಆಗಮಿಸುತ್ತಿರುವ ರಾಜ್ಯಸಭಾ ಸದಸ್ಯ ಹಾಗೂ ಶಿವಸೇನೆ ವಕ್ತಾರ ಸಂಜಯ್ ರಾವುತ್| ಸದಾ ವಿವಾದಿತ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಸಂಜಯ್ ರಾವುತ್| ಬೆಳಗಾವಿ ನಗರದಾದ್ಯಂತ ಪೊಲೀಸ್ ಬಿಗಿ ಭದ್ರತೆ| ಸಂಜಯ್ ರಾವುತ್‌ಗೆ ಅನುಮತಿ ನೀಡದ ಪೊಲೀಸರು|

ಬೆಳಗಾವಿ(ಜ.18): ವಿವಾದಿತ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ರಾಜ್ಯಸಭಾ ಸದಸ್ಯ ಹಾಗೂ ಶಿವಸೇನೆ ವಕ್ತಾರ ಸಂಜಯ್ ರಾವುತ್ ಕರ್ನಾಟಕ ಪೊಲೀಸರಿಗೆ ಸವಾಲ್ ಹಾಕಿ ಇಂದು(ಶನಿವಾರ) ಬೆಳಗಾವಿಗೆ ಆಗಮಿಸುತ್ತಿದ್ದಾರೆ. ನಗರದ ಅತ್ಯಂತ ಹಳೆಯ ಸಾರ್ವಜನಿಕ ಗ್ರಂಥಾಲಯ ವತಿಯಿಂದ ನಡೆಯಲಿರುವ ಬ್ಯಾ.ನಾಥ್ ಪೈ ವ್ಯಾಖ್ಯಾನ ಮಾಲೆ ಕಾರ್ಯಕ್ರಮಕ್ಕೆ ರಾವುತ್ ಆಗಮಿಸುತ್ತಿದ್ದಾರೆ.

ಬೆಳಗಾವಿಗೆ ಎಂಟ್ರಿ ಕೊಟ್ಟ ಮಹಾರಾಷ್ಟ್ರ ಸಚಿವ ರಾಜೇಂದ್ರ ಪಾಟೀಲ ಬಂಧನ

ಪೊಲೀಸರು ಕಾರ್ಯಕ್ರಮಕ್ಕೆ ಮಾತ್ರ ಅನುಮತಿ ನೀಡಿದ್ದಾರೆ. ಆದರೆ ಸಂಜಯ್ ರಾವುತ್‌ಗೆ ಇನ್ನೂ ಪೊಲೀಸರು ಅನುಮತಿ ನೀಡಿಲ್ಲ. ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ ನಗರದಾದ್ಯಂತ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಸಂಜಯ್ ರಾವುತ್‌ಗೆ ಅನುಮತಿ ನೀಡುತ್ತರೋ ಇಲ್ಲವೋ ಎಂಬ ಕುತೂಹಲ ಮೂಡಿಸಿದೆ.
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!