ಕರ್ನಾಟಕ ಪೊಲೀಸರಿಗೆ ಶಿವಸೇನೆ ನಾಯಕನಿಂದ ಸವಾಲ್‌: ಬೆಳಗಾವಿಗೆ ಎಂಟ್ರಿ!?

ಕರ್ನಾಟಕ ಪೊಲೀಸರಿಗೆ ಶಿವಸೇನೆ ನಾಯಕನಿಂದ ಸವಾಲ್‌: ಬೆಳಗಾವಿಗೆ ಎಂಟ್ರಿ!?

Published : Jan 18, 2020, 12:35 PM ISTUpdated : Jan 18, 2020, 12:46 PM IST

ಬೆಳಗಾವಿಗೆ ಆಗಮಿಸುತ್ತಿರುವ ರಾಜ್ಯಸಭಾ ಸದಸ್ಯ ಹಾಗೂ ಶಿವಸೇನೆ ವಕ್ತಾರ ಸಂಜಯ್ ರಾವುತ್| ಸದಾ ವಿವಾದಿತ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಸಂಜಯ್ ರಾವುತ್| ಬೆಳಗಾವಿ ನಗರದಾದ್ಯಂತ ಪೊಲೀಸ್ ಬಿಗಿ ಭದ್ರತೆ| ಸಂಜಯ್ ರಾವುತ್‌ಗೆ ಅನುಮತಿ ನೀಡದ ಪೊಲೀಸರು|

ಬೆಳಗಾವಿ(ಜ.18): ವಿವಾದಿತ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ರಾಜ್ಯಸಭಾ ಸದಸ್ಯ ಹಾಗೂ ಶಿವಸೇನೆ ವಕ್ತಾರ ಸಂಜಯ್ ರಾವುತ್ ಕರ್ನಾಟಕ ಪೊಲೀಸರಿಗೆ ಸವಾಲ್ ಹಾಕಿ ಇಂದು(ಶನಿವಾರ) ಬೆಳಗಾವಿಗೆ ಆಗಮಿಸುತ್ತಿದ್ದಾರೆ. ನಗರದ ಅತ್ಯಂತ ಹಳೆಯ ಸಾರ್ವಜನಿಕ ಗ್ರಂಥಾಲಯ ವತಿಯಿಂದ ನಡೆಯಲಿರುವ ಬ್ಯಾ.ನಾಥ್ ಪೈ ವ್ಯಾಖ್ಯಾನ ಮಾಲೆ ಕಾರ್ಯಕ್ರಮಕ್ಕೆ ರಾವುತ್ ಆಗಮಿಸುತ್ತಿದ್ದಾರೆ.

ಬೆಳಗಾವಿಗೆ ಎಂಟ್ರಿ ಕೊಟ್ಟ ಮಹಾರಾಷ್ಟ್ರ ಸಚಿವ ರಾಜೇಂದ್ರ ಪಾಟೀಲ ಬಂಧನ

ಪೊಲೀಸರು ಕಾರ್ಯಕ್ರಮಕ್ಕೆ ಮಾತ್ರ ಅನುಮತಿ ನೀಡಿದ್ದಾರೆ. ಆದರೆ ಸಂಜಯ್ ರಾವುತ್‌ಗೆ ಇನ್ನೂ ಪೊಲೀಸರು ಅನುಮತಿ ನೀಡಿಲ್ಲ. ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ ನಗರದಾದ್ಯಂತ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಸಂಜಯ್ ರಾವುತ್‌ಗೆ ಅನುಮತಿ ನೀಡುತ್ತರೋ ಇಲ್ಲವೋ ಎಂಬ ಕುತೂಹಲ ಮೂಡಿಸಿದೆ.
 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!