ಕರ್ನಾಟಕ ಪೊಲೀಸರಿಗೆ ಶಿವಸೇನೆ ನಾಯಕನಿಂದ ಸವಾಲ್‌: ಬೆಳಗಾವಿಗೆ ಎಂಟ್ರಿ!?

ಕರ್ನಾಟಕ ಪೊಲೀಸರಿಗೆ ಶಿವಸೇನೆ ನಾಯಕನಿಂದ ಸವಾಲ್‌: ಬೆಳಗಾವಿಗೆ ಎಂಟ್ರಿ!?

Suvarna News   | Asianet News
Published : Jan 18, 2020, 12:35 PM ISTUpdated : Jan 18, 2020, 12:46 PM IST

ಬೆಳಗಾವಿಗೆ ಆಗಮಿಸುತ್ತಿರುವ ರಾಜ್ಯಸಭಾ ಸದಸ್ಯ ಹಾಗೂ ಶಿವಸೇನೆ ವಕ್ತಾರ ಸಂಜಯ್ ರಾವುತ್| ಸದಾ ವಿವಾದಿತ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಸಂಜಯ್ ರಾವುತ್| ಬೆಳಗಾವಿ ನಗರದಾದ್ಯಂತ ಪೊಲೀಸ್ ಬಿಗಿ ಭದ್ರತೆ| ಸಂಜಯ್ ರಾವುತ್‌ಗೆ ಅನುಮತಿ ನೀಡದ ಪೊಲೀಸರು|

ಬೆಳಗಾವಿ(ಜ.18): ವಿವಾದಿತ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ರಾಜ್ಯಸಭಾ ಸದಸ್ಯ ಹಾಗೂ ಶಿವಸೇನೆ ವಕ್ತಾರ ಸಂಜಯ್ ರಾವುತ್ ಕರ್ನಾಟಕ ಪೊಲೀಸರಿಗೆ ಸವಾಲ್ ಹಾಕಿ ಇಂದು(ಶನಿವಾರ) ಬೆಳಗಾವಿಗೆ ಆಗಮಿಸುತ್ತಿದ್ದಾರೆ. ನಗರದ ಅತ್ಯಂತ ಹಳೆಯ ಸಾರ್ವಜನಿಕ ಗ್ರಂಥಾಲಯ ವತಿಯಿಂದ ನಡೆಯಲಿರುವ ಬ್ಯಾ.ನಾಥ್ ಪೈ ವ್ಯಾಖ್ಯಾನ ಮಾಲೆ ಕಾರ್ಯಕ್ರಮಕ್ಕೆ ರಾವುತ್ ಆಗಮಿಸುತ್ತಿದ್ದಾರೆ.

ಬೆಳಗಾವಿಗೆ ಎಂಟ್ರಿ ಕೊಟ್ಟ ಮಹಾರಾಷ್ಟ್ರ ಸಚಿವ ರಾಜೇಂದ್ರ ಪಾಟೀಲ ಬಂಧನ

ಪೊಲೀಸರು ಕಾರ್ಯಕ್ರಮಕ್ಕೆ ಮಾತ್ರ ಅನುಮತಿ ನೀಡಿದ್ದಾರೆ. ಆದರೆ ಸಂಜಯ್ ರಾವುತ್‌ಗೆ ಇನ್ನೂ ಪೊಲೀಸರು ಅನುಮತಿ ನೀಡಿಲ್ಲ. ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ ನಗರದಾದ್ಯಂತ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಸಂಜಯ್ ರಾವುತ್‌ಗೆ ಅನುಮತಿ ನೀಡುತ್ತರೋ ಇಲ್ಲವೋ ಎಂಬ ಕುತೂಹಲ ಮೂಡಿಸಿದೆ.
 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ