ಕರ್ನಾಟಕ ಪೊಲೀಸರಿಗೆ ಶಿವಸೇನೆ ನಾಯಕನಿಂದ ಸವಾಲ್‌: ಬೆಳಗಾವಿಗೆ ಎಂಟ್ರಿ!?

ಕರ್ನಾಟಕ ಪೊಲೀಸರಿಗೆ ಶಿವಸೇನೆ ನಾಯಕನಿಂದ ಸವಾಲ್‌: ಬೆಳಗಾವಿಗೆ ಎಂಟ್ರಿ!?

Suvarna News   | Asianet News
Published : Jan 18, 2020, 12:35 PM ISTUpdated : Jan 18, 2020, 12:46 PM IST

ಬೆಳಗಾವಿಗೆ ಆಗಮಿಸುತ್ತಿರುವ ರಾಜ್ಯಸಭಾ ಸದಸ್ಯ ಹಾಗೂ ಶಿವಸೇನೆ ವಕ್ತಾರ ಸಂಜಯ್ ರಾವುತ್| ಸದಾ ವಿವಾದಿತ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಸಂಜಯ್ ರಾವುತ್| ಬೆಳಗಾವಿ ನಗರದಾದ್ಯಂತ ಪೊಲೀಸ್ ಬಿಗಿ ಭದ್ರತೆ| ಸಂಜಯ್ ರಾವುತ್‌ಗೆ ಅನುಮತಿ ನೀಡದ ಪೊಲೀಸರು|

ಬೆಳಗಾವಿ(ಜ.18): ವಿವಾದಿತ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ರಾಜ್ಯಸಭಾ ಸದಸ್ಯ ಹಾಗೂ ಶಿವಸೇನೆ ವಕ್ತಾರ ಸಂಜಯ್ ರಾವುತ್ ಕರ್ನಾಟಕ ಪೊಲೀಸರಿಗೆ ಸವಾಲ್ ಹಾಕಿ ಇಂದು(ಶನಿವಾರ) ಬೆಳಗಾವಿಗೆ ಆಗಮಿಸುತ್ತಿದ್ದಾರೆ. ನಗರದ ಅತ್ಯಂತ ಹಳೆಯ ಸಾರ್ವಜನಿಕ ಗ್ರಂಥಾಲಯ ವತಿಯಿಂದ ನಡೆಯಲಿರುವ ಬ್ಯಾ.ನಾಥ್ ಪೈ ವ್ಯಾಖ್ಯಾನ ಮಾಲೆ ಕಾರ್ಯಕ್ರಮಕ್ಕೆ ರಾವುತ್ ಆಗಮಿಸುತ್ತಿದ್ದಾರೆ.

ಬೆಳಗಾವಿಗೆ ಎಂಟ್ರಿ ಕೊಟ್ಟ ಮಹಾರಾಷ್ಟ್ರ ಸಚಿವ ರಾಜೇಂದ್ರ ಪಾಟೀಲ ಬಂಧನ

ಪೊಲೀಸರು ಕಾರ್ಯಕ್ರಮಕ್ಕೆ ಮಾತ್ರ ಅನುಮತಿ ನೀಡಿದ್ದಾರೆ. ಆದರೆ ಸಂಜಯ್ ರಾವುತ್‌ಗೆ ಇನ್ನೂ ಪೊಲೀಸರು ಅನುಮತಿ ನೀಡಿಲ್ಲ. ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ ನಗರದಾದ್ಯಂತ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಸಂಜಯ್ ರಾವುತ್‌ಗೆ ಅನುಮತಿ ನೀಡುತ್ತರೋ ಇಲ್ಲವೋ ಎಂಬ ಕುತೂಹಲ ಮೂಡಿಸಿದೆ.
 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!